ಕಾಪು : ರಕ್ಷಣಾಪುರ ಜವನೆರ್ ಕಾಪು ಇವರ ಸಾರಥ್ಯದಲ್ಲಿ ಕಾಪು ಪಿಲಿ ಪರ್ಬ ಹುಲಿ ವೇಷ ಕುಣಿತ ಸ್ಪರ್ಧೆ ಅಕ್ಟೋಬರ್ 11 ರಂದು ಮಧ್ಯಾಹ್ನ 3.30 ಗಂಟೆಗೆ ಕಾಪುವಿನ ಬಂಟರ ಸಂಘದ ಆವರಣದಲ್ಲಿ ನಡೆಯಲು ಅಂತಿಮ ಸಿದ್ದತೆ ಪೂರ್ಣಗೊಂಡಿದೆ.
ದಸರಾ ಹಬ್ಬದ ಪ್ರಯುಕ್ತ ರಾಜಕೀಯ ರಹಿತವಾಗಿ “ಕಾಪು ಪಿಲಿ ಪರ್ಬ -೦೨ ” ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರ ಗೌರವಧ್ಯಕ್ಷತೆಯಲ್ಲಿ ಊರು ಪರವೂರಿನ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಝಿ ಕನ್ನಡ ಡ್ರಾಮ ಜೂನಿಯರ್ಸ್ ಸೀಜನ್ 4 ವಿಜೇತೆ ಸಮೃದ್ಧಿ ಮೊಗವೀರ ತಂಡದವರಿಂದ ಯಕ್ಷ ನೃತ್ಯ ರೂಪಕ,ಕಿನ್ನಿಗೊಳಿ ಕ್ರೀವ್ಸ್ ಇನ್ ಕ್ರಿವ್ ಸ್ಟುಡಿಯೋ ಡ್ಯಾನ್ಸ್ ತಂಡದಿಂದ ನೃತ್ಯ ವೈಭವ ,ಕುಣಿತ ಭಜನೆ ನಡೆಯಲಿದ್ದು ಕಾರ್ಯಕ್ರಮದ ಅಂತಿಮ ತಯಾರಿ ಪೂರ್ಣಗೊಂಡಿದೆ.
ಕಾರ್ಯಕ್ರಮದಲ್ಲಿ ಕಾಂತರ ಖ್ಯಾತಿಯ ನಟ ನಿರ್ದೆಶಕ ರಿಷಭ್ ಶೆಟ್ಟಿ ಸೇರಿದಂತೆ ಕೋಸ್ಟಲ್ ವುಡ್ ನಟನಟಿಯರು ಭಾಗವಹಿಸಲಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…