ಕಾಪು : ರಕ್ಷಣಾಪುರ ಜವನೆರ್ ಕಾಪು ಇವರ ಸಾರಥ್ಯದಲ್ಲಿ ಕಾಪು ಪಿಲಿ ಪರ್ಬ ಹುಲಿ ವೇಷ ಕುಣಿತ ಸ್ಪರ್ಧೆ ಅಕ್ಟೋಬರ್ 11 ರಂದು ಮಧ್ಯಾಹ್ನ 3.30 ಗಂಟೆಗೆ ಕಾಪುವಿನ ಬಂಟರ ಸಂಘದ ಆವರಣದಲ್ಲಿ ನಡೆಯಲು ಅಂತಿಮ ಸಿದ್ದತೆ ಪೂರ್ಣಗೊಂಡಿದೆ.
ದಸರಾ ಹಬ್ಬದ ಪ್ರಯುಕ್ತ ರಾಜಕೀಯ ರಹಿತವಾಗಿ “ಕಾಪು ಪಿಲಿ ಪರ್ಬ -೦೨ ” ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರ ಗೌರವಧ್ಯಕ್ಷತೆಯಲ್ಲಿ ಊರು ಪರವೂರಿನ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಝಿ ಕನ್ನಡ ಡ್ರಾಮ ಜೂನಿಯರ್ಸ್ ಸೀಜನ್ 4 ವಿಜೇತೆ ಸಮೃದ್ಧಿ ಮೊಗವೀರ ತಂಡದವರಿಂದ ಯಕ್ಷ ನೃತ್ಯ ರೂಪಕ,ಕಿನ್ನಿಗೊಳಿ ಕ್ರೀವ್ಸ್ ಇನ್ ಕ್ರಿವ್ ಸ್ಟುಡಿಯೋ ಡ್ಯಾನ್ಸ್ ತಂಡದಿಂದ ನೃತ್ಯ ವೈಭವ ,ಕುಣಿತ ಭಜನೆ ನಡೆಯಲಿದ್ದು ಕಾರ್ಯಕ್ರಮದ ಅಂತಿಮ ತಯಾರಿ ಪೂರ್ಣಗೊಂಡಿದೆ.
ಕಾರ್ಯಕ್ರಮದಲ್ಲಿ ಕಾಂತರ ಖ್ಯಾತಿಯ ನಟ ನಿರ್ದೆಶಕ ರಿಷಭ್ ಶೆಟ್ಟಿ ಸೇರಿದಂತೆ ಕೋಸ್ಟಲ್ ವುಡ್ ನಟನಟಿಯರು ಭಾಗವಹಿಸಲಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…