ಕಾಪು ಪಿಲಿಪರ್ಬದಲ್ಲಿ “ತುಳು ಚಿತ್ರರಂಗದ ನಟ-ನಟಿಯರ ದಂಡು : vishwanews24
ಕಾಪು: ರಕ್ಷಣಾಪುರ ಜವನೆರ್ ಕಾಪು ಸಾರಥ್ಯದಲ್ಲಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯ ಗೌರವಧ್ಯಕ್ಷತೆಯಲ್ಲಿ ಕಾಪುವಿನಲ್ಲಿ ನಡೆಯುತ್ತಿರುವ ಕಾಪು ಪಿಲಿ ಪರ್ಬ ಸೀಸನ್ 2 ಕಾರ್ಯಕ್ರಮದಲ್ಲಿ ಕೋಸ್ಟಲ್ ವುಡ್ ನ ನಟ ನಟಿಯರ ದಂಡು ಆಗಮಿಸಿ ಶುಭ ಹಾರೈಸಿದೆ.
ಎರಡನೇ ವರ್ಷದ ಕಾರ್ಯಕ್ರಮದಲ್ಲಿ ರಾಜಕೀಯ, ಉದ್ಯಮ ರಂಗದಲ್ಲಿ ಖ್ಯಾತಿ ಪಡೆದ ಶ್ರೇಷ್ಠರು ಆಗಮಿಸಿದ್ದು ಐದು ಸಾವಿರಕ್ಕೂ ಅಧಿಕ ಮಂದಿ ಪ್ರೇಕ್ಷಕರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು..
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…