ಕಾಪು ಪುರಸಭಾ ಚುನಾವಣೆಯಲ್ಲಿ SDPI ಮೂರು ಸೀಟ್ ಗೆದ್ದಿರುವುದರಿಂದ ಉಡುಪಿ ಶಾಸಕ ರಘುಪತಿ ಭಟ್ ಭಯಭೀತರಾಗಿದ್ದಾರೆ : ಎಸ್ಡಿ.ಪಿ.ಐ ಮುಖಂಡ ಅಥಾವುಲ್ಲ ಜೋಕಟ್ಟೆ
ಉಡುಪಿ: ಇಡೀ ದೇಶದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಉಡುಪಿಯಲ್ಲಿ ಆರಂಭವಾದ ಹಿಜಾಬ್ ಮತ್ತು ವಿವಾದಕ್ಕೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದೆ.
ಈ ಬಗ್ಗೆ ಎಸ್ಡಿಪಿಐ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಅಥಾವುಲ್ಲಾ ಜೋಕಟ್ಟೆ ಮಾತನಾಡಿ” ಕಾಪು ಪುರಸಭಾ ಚುನಾವಣೆಯಲ್ಲಿ ಎಸ್ಡಿಪಿಐ ಮೂರು ಸೀಟು ಗೆದ್ದಿರುವ ವಿಚಾರದಿಂದ ಉಡುಪಿ ಶಾಸಕ ರಘುಪತಿ ಭಟ್ ಭಯಭೀತರಾಗಿದ್ದಾರೆ ಹಾಗಾಗಿ ಬಾಲಿಶ ಹೇಳಿಕೆಗಳನ್ನು ನೀಡುತ್ತಿದ್ದಾರೆ ಮತ್ತು ಎಸ್ಡಿಪಿಐ ಪಕ್ಷದಲ್ಲಿ ಸರ್ವ ಜನಾಂಗದವರು ಕೂಡ ಮತವನ್ನು ಹಾಕುವ ಮುಖಾಂತರ ಬೆಂಬಲ ನೀಡಿದ್ದಾರೆ ಎಂದರು.
ಭಾರತೀಯ ಜನತಾ ಪಾರ್ಟಿಗೆ ಮುಂದಿನ ವಿಧಾನಸಭಾ ಚುನಾವಣೆಗೆ ಹೊಸ ಅಸ್ತ್ರವನ್ನಾಗಿ ಮತ್ತು ಕೇಸರಿ ವಿವಾದವನ್ನು ಉಡುಪಿಯಲ್ಲಿ ಹುಟ್ಟುಹಾಕಿದೆ ಎಂದು ಗಂಭೀರ ಆರೋಪ ಮಾಡಿದರು.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…