ಕಾಪು ಪುರಸಭಾ ಚುನಾವಣೆಯಲ್ಲಿ SDPI ಮೂರು ಸೀಟ್ ಗೆದ್ದಿರುವುದರಿಂದ ಉಡುಪಿ ಶಾಸಕ ರಘುಪತಿ ಭಟ್ ಭಯಭೀತರಾಗಿದ್ದಾರೆ : ಎಸ್ಡಿ.ಪಿ.ಐ ಮುಖಂಡ ಅಥಾವುಲ್ಲ ಜೋಕಟ್ಟೆ
ಉಡುಪಿ: ಇಡೀ ದೇಶದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಉಡುಪಿಯಲ್ಲಿ ಆರಂಭವಾದ ಹಿಜಾಬ್ ಮತ್ತು ವಿವಾದಕ್ಕೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದೆ.
ಈ ಬಗ್ಗೆ ಎಸ್ಡಿಪಿಐ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಅಥಾವುಲ್ಲಾ ಜೋಕಟ್ಟೆ ಮಾತನಾಡಿ” ಕಾಪು ಪುರಸಭಾ ಚುನಾವಣೆಯಲ್ಲಿ ಎಸ್ಡಿಪಿಐ ಮೂರು ಸೀಟು ಗೆದ್ದಿರುವ ವಿಚಾರದಿಂದ ಉಡುಪಿ ಶಾಸಕ ರಘುಪತಿ ಭಟ್ ಭಯಭೀತರಾಗಿದ್ದಾರೆ ಹಾಗಾಗಿ ಬಾಲಿಶ ಹೇಳಿಕೆಗಳನ್ನು ನೀಡುತ್ತಿದ್ದಾರೆ ಮತ್ತು ಎಸ್ಡಿಪಿಐ ಪಕ್ಷದಲ್ಲಿ ಸರ್ವ ಜನಾಂಗದವರು ಕೂಡ ಮತವನ್ನು ಹಾಕುವ ಮುಖಾಂತರ ಬೆಂಬಲ ನೀಡಿದ್ದಾರೆ ಎಂದರು.
ಭಾರತೀಯ ಜನತಾ ಪಾರ್ಟಿಗೆ ಮುಂದಿನ ವಿಧಾನಸಭಾ ಚುನಾವಣೆಗೆ ಹೊಸ ಅಸ್ತ್ರವನ್ನಾಗಿ ಮತ್ತು ಕೇಸರಿ ವಿವಾದವನ್ನು ಉಡುಪಿಯಲ್ಲಿ ಹುಟ್ಟುಹಾಕಿದೆ ಎಂದು ಗಂಭೀರ ಆರೋಪ ಮಾಡಿದರು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…