ಕಾಪು ಪುರಸಭಾ ಚುನಾವಣೆಯಲ್ಲಿ SDPI ಮೂರು ಸೀಟ್ ಗೆದ್ದಿರುವುದರಿಂದ ಉಡುಪಿ ಶಾಸಕ ರಘುಪತಿ ಭಟ್ ಭಯಭೀತರಾಗಿದ್ದಾರೆ : ಎಸ್ಡಿ.ಪಿ.ಐ ಮುಖಂಡ ಅಥಾವುಲ್ಲ ಜೋಕಟ್ಟೆ
ಉಡುಪಿ: ಇಡೀ ದೇಶದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಉಡುಪಿಯಲ್ಲಿ ಆರಂಭವಾದ ಹಿಜಾಬ್ ಮತ್ತು ವಿವಾದಕ್ಕೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದೆ.
ಈ ಬಗ್ಗೆ ಎಸ್ಡಿಪಿಐ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಅಥಾವುಲ್ಲಾ ಜೋಕಟ್ಟೆ ಮಾತನಾಡಿ” ಕಾಪು ಪುರಸಭಾ ಚುನಾವಣೆಯಲ್ಲಿ ಎಸ್ಡಿಪಿಐ ಮೂರು ಸೀಟು ಗೆದ್ದಿರುವ ವಿಚಾರದಿಂದ ಉಡುಪಿ ಶಾಸಕ ರಘುಪತಿ ಭಟ್ ಭಯಭೀತರಾಗಿದ್ದಾರೆ ಹಾಗಾಗಿ ಬಾಲಿಶ ಹೇಳಿಕೆಗಳನ್ನು ನೀಡುತ್ತಿದ್ದಾರೆ ಮತ್ತು ಎಸ್ಡಿಪಿಐ ಪಕ್ಷದಲ್ಲಿ ಸರ್ವ ಜನಾಂಗದವರು ಕೂಡ ಮತವನ್ನು ಹಾಕುವ ಮುಖಾಂತರ ಬೆಂಬಲ ನೀಡಿದ್ದಾರೆ ಎಂದರು.
ಭಾರತೀಯ ಜನತಾ ಪಾರ್ಟಿಗೆ ಮುಂದಿನ ವಿಧಾನಸಭಾ ಚುನಾವಣೆಗೆ ಹೊಸ ಅಸ್ತ್ರವನ್ನಾಗಿ ಮತ್ತು ಕೇಸರಿ ವಿವಾದವನ್ನು ಉಡುಪಿಯಲ್ಲಿ ಹುಟ್ಟುಹಾಕಿದೆ ಎಂದು ಗಂಭೀರ ಆರೋಪ ಮಾಡಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…