ಕಾಪು: ಕಾಪು ಪುರಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಬಿಜೆಪಿಯ ಕ್ಷೇತ್ರ ಅಧ್ಯಕ್ಷ ಶ್ರೀಕಾಂತ ನಾಯಕ ಮಹತ್ವದ ದಾಖಲೆಯನ್ನು ಬಿಡುಗಡೆ ಮಾಡಿದ್ದಾರೆ.
84 ಲಕ್ಷ ರೂಪಾಯಿ ಕಾಪು ಪುರಸಭೆಯ ಅನುದಾನವನ್ನು ಕಾರ್ಕಳ ಪುರಸಭೆಗೆ ವರ್ಗಾಯಿಸಿದರು ಅನ್ನುವ ಹೇಳಿಕೆಗೆ ವಿರುದ್ದವಾಗಿ ಬಿಜೆಪಿ ದಾಖಲೆಪತ್ರ ಬಿಡುಗಡೆ ಮಾಡಿತು.
ಈ ಬಗ್ಗೆ ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್ ಮಾತನಾಡಿ ” ಕಾಂಗ್ರೆಸ್ ಪದೇ ಪದೇ ಸುಳ್ಳು ಹೇಳಿ ಜನರನ್ನು ದಿಕ್ಕು ತಪ್ಪಿಸುವ ಕೆಲಸಮಾಡುತ್ತಿದೆ ಆದರೆ ದಾಖಲೆಯ ಪ್ರಕಾರ ಕಾಂಗ್ರೆಸ್ ಅವಧಿಯಲ್ಲಿ ಕಾಪು ಪುರಸಭೆಗೆ ಮಂಜೂರಾಗಿದ್ದ 84 ಲಕ್ಷ ರೂಪಾಯಿಯ ಕ್ರಯಾಯೋಜನೆ ರದ್ದಾಗಿತ್ತು ಆದರೇ ಕಾಂಗ್ರೆಸ್ ಮಾತ್ರ ಬಿಜೆಪಿ ಮಾಡಿದೆ ಎಂದು ಆರೋಪ ಮಾಡುತ್ತಿದ್ದಾರೆ ಎಂದರು.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…