ಈ ಬಾರಿಯಂತೂ ಕಾಂಗ್ರೇಸ್ ಪಾರ್ಟಿಗೆ ಪುರಸಭಾ ವ್ಯಾಪ್ತಿಯಲ್ಲಿ ಪೂರಕ ವಾತಾವರಣ ಇದ್ದರೂ ಕೂಡ ಚುನಾವಣ ಫಲಿತಾಂಶದಲ್ಲಿ ಎರಡಂಕಿ ಮುಟ್ಟಲು ಸಾಧ್ಯವಾಗಿಲ್ಲ, ಕಡೇ ಪಕ್ಷ ಕಳೆದ ಚುನಾವಣೆಯಲ್ಲಿ ಗೆದ್ದು ಬಂದ ವಾರ್ಡನ್ನು ಕೂಡ ಉಳಿಸಿಕೊಳ್ಳುವಲ್ಲಿ ಕೂಡ ವಿಫಲವಾಗಿದೆ.ಕೇವಲ ೭ ಸೀಟು ಗೆಲ್ಲುವಲ್ಲಿ ಕಾಂಗ್ರೇಸ್ ಸಫಲತೆಯನ್ನು ಕಂಡಿದೆ ಹಾಗಾದರೇ ಕಾಂಗ್ರೇಸ್ ಎಡವಿದ್ದು ಎಲ್ಲಿ ಎಂಬ ಪ್ರಶ್ನೆ…?
ಕಾಂಗ್ರೇಸ್ ಅಂದಿನಿAದ ಕೂಡ ಅಲ್ಪಸಂಖ್ಯಾತರು ಓಟ್ ಬ್ಯಾಮಕ್ ಎಂದು ತಿಳಿದದ್ದು ಈ ಬಾರಿ ಎಡವಟ್ಟಾಗಿದೆ. ಕಳೆದ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷದ ಜತೆ ಸಕ್ರಿಯರಾಗಿ ಗುರುತಿಸಿಕೊಂಡಿದ್ದ ಮತ್ತು ಆಂತರಿಕ ಹಾಗೂ ಬಾಹ್ಯ ಬೆಂಬಲ ನೀಡಿದವರು ಈ ಬಾರಿ ಎಸ್,ಡಿ,ಪಿ,ಐ ಜತೆಗೆ ಸೇರಿಕೊಂಡು ಕಾಂಗ್ರೇಸ್ಗೆ ಟಕ್ಕರ್ ನೀಡಿದೆ.
ಕಾಪುವಿಗೆ ಪುರಸಭೆ ತಂದರುವುದು ಅದರ ಜತೆಗೆ ನಗರಾಭಿವೃದ್ಧಿ ಪ್ರಾಧಿಕಾರ ಒಕ್ಕರಿಸಲು ಮೂಲ ಕಾರಣ ಕಾಂಗ್ರೇಸ್ ಎಂಬ ಸುದ್ದಿ ಬಾಯಿಂದ ಬಾಯಿಗೆ ಹರಡಿ ಅದರಿಂದ ಸಂಕಷ್ಟಕ್ಕೊಳಗಾದ ಕಾಂಗ್ರೇಸ್ಸಿಗರು ಕೂಡ ಈ ಬಾರಿ ಕೈ ಬಿಟ್ಟಿರುವುದು.
ಮೊನ್ನೆಮೊನ್ನೆಯವರೆಗೂ ಅಲ್ಪಸಂಖ್ಯಾತರ ಬೆನ್ನಿಗಿದ್ದ ಕಾಂಗ್ರೇಸ್ ಈ ಬಾರಿ ನೇರವಾಗಿ ಎಸ್,ಡಿ,ಪಿ,ಐ ನ್ನು ವಿರೋಧಿಸಿ ಅದರೊಳಗಿದ್ದ ಕೆಲವೊಂದು ಅಲ್ಪಸಂಖ್ಯಾತ ಕಾಂಗ್ರೇಸ್ ಕಾರ್ಯಕರ್ತರಿಗೆ ಬೇಸರ ಉಂಟುಮಾಡಿದ್ದು ಕೂಡ ಕಾರಣವಾಯಿತು.
ಬಿಜೆಪಿಯ ಕಾರ್ಯಕರ್ತರಿಗೆ ಸ್ಥಳಿಯ ನಾಯಕರ ಮೇಲಿನ ಅಸಮಧಾನವನ್ನು ಕಾಂಗ್ರೆಸ್ ಕ್ಯಾಚ್ ಮಾಡಿಕೊಂಡು ಗೆದ್ದೆ ಗೆಲ್ಲುವೆವು ಎಂಬ ಭ್ರಮೆಯಿಂದ ಹೊರಬಾರದೆ ಇದ್ದದ್ದು ಕೂಡ ಕಾರಣವಾಗಿರಬಹುದು.
ಇನ್ನು ೨೩ ವಾರ್ಡಿನ ಮೇಲೆ ನಿಗಾವಹಿಸಿ ಕಾರ್ಯತಂತ್ರ ಮಾಡಲು ಕೇವಲ ವಿನಯ್ ಕುಮಾರ್ ಸೊರಕೆ ಒಬ್ಬರಾಗಿ ಸರಿಯಾಗಿ ಪರಿಣಾಮ ಬೀಳಲು ಕಷ್ಟವಾಗಿರಬಹುದು.
ಕೇಂದ್ರ-ರಾಜ್ಯ-ಸ್ಥಳಿಯವಾಗಿ ಕೂಡ ಅಧಿಕಾರ ಇಲ್ಲದೇ ಇರುವುದು ಕೂಡ ಕಾರಣವಾಗಿರಬಹುದು.
ಬ್ಯರೋ ರಿಪೋರ್ಟ್
ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…
ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…
‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್ವುಡ್ನ ರಾಕಿಂಗ್ ಸ್ಟಾರ್…
ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…
ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್ಸ್ಟಾಮಾರ್ಟ್ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…
ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್ ಉಡುಪಿ: ಉದ್ಯಮಿ…