Featured

ಕಾಪು ಪುರಸಭಾ ಚುನಾವಣೆ- ಕೆಲವೊಂದು ವಾರ್ಡಿನಲ್ಲಿ ಮೊದಲ ರೌಂಡ್ ಫೀಲ್ಡ್ನಲ್ಲಿ ಬಿಜೆಪಿಗರಿಗೆ ಮಂಗಳಾರತಿ ಮಾಡಿದ ಮತದಾರರು;- vishwanews24

ಕಾಪು ಪುರಸಭಾ ಚುನಾವಣೆ- ಕೆಲವೊಂದು ವಾರ್ಡಿನಲ್ಲಿ ಮೊದಲ ರೌಂಡ್ ಫೀಲ್ಡ್ನಲ್ಲಿ ಬಿಜೆಪಿಗರಿಗೆ ಮಂಗಳಾರತಿ ಮಾಡಿದ ಮತದಾರರು

ಕಾಪು: ಪುರಸಭಾ ಚುನಾವಣೆಯ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಮಹಾಅಭಿಯಾನ ಪ್ಲಾಪ್ ಶೋ ಕಂಡಿದೆ ಎಂಬ ಗುಸು ಗುಸು ಶುರುವಾಗಿದೆ.ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪುರಸಭಾ ವ್ಯಾಪ್ತಿಯ ಸಮಸ್ಯೆ ಸರಿ ಮಾಡುವುದಾಗಿ ಭರವಸೆ ಕೊಟ್ಟಿದ್ದ ಬಿಜೆಪಿ ಅತ್ತ ತಲೆಹಾಕಿ ಮಲಗದೇ ಇರುವುದರಿಂದ ಈ ಚುನಾವಣೆಯ ಫೀಲ್ಡ್ಗೆ ಇಳಿದ ಕೆಲವೊಂದು ವಾರ್ಡಿನಲ್ಲಿ  ನಾಯಕರನ್ನು ಸೇರಿಸಿ ಮಂಗಳಾರತಿ ಮಾಡಿದ್ದಾರೆ ಅನ್ನುವ ಸುದ್ದಿ ಹರಿದಾಡುತ್ತಿದೆ.


ಪ್ರತಿ ಚುನಾವಣೆಯಲ್ಲಿ ಮೋದಿಯನ್ನು ತೋರಿಸಿ ಬಡಜನ ನಮಗೆ ಮೋಸ ಮಾಡುವ ಅಗತ್ಯವಿಲ್ಲ, ಪುರಭಾ ವ್ಯಾಪ್ತಿಯಲ್ಲಿ ಮಾಡಿದ ಕೆಲಸ ತೋರಿಸಿ ಓಟ್ ಹಾಕ್ತೇವೆ- ಮೋದಿ ಚುನಾವಣೆಗೆ ಯಾವತ್ತಿದ್ದಾರೂ ನಾವೆಲ್ಲರೂ ಮೋದಿ ಪರ ಆದರೇ ಈ ಸಲ ಮಾತ್ರ ಬರಬೇಡಿ ಅಂದಿದ್ದಾರೆAಬ ಮಾತು ಕೇಳಿ ಬರುತ್ತಿದೆ.


ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಆಡಳಿತಕ್ಕೆ ಬಂದರೆ ಪ್ರಾಧಿಕಾರ ಸಮಸ್ಯೆ,ತೆರಿಗೆ ಹೆಚ್ಚಳ, ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವುದಾಗಿ ಭರವಸೆ ನೀಡಿತ್ತು ಅದ್ಯಾವುದನ್ನು ಮಾಡಿಲ್ಲ ಎಂಬುದು ಮತದಾರರ ಆರೋಪವಾಗಿದೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

12 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

17 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

18 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

19 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

19 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

19 hours ago