ಕಾಪು: ಪುರಸಭಾ ಚುನಾವಣೆಯ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಮಹಾಅಭಿಯಾನ ಪ್ಲಾಪ್ ಶೋ ಕಂಡಿದೆ ಎಂಬ ಗುಸು ಗುಸು ಶುರುವಾಗಿದೆ.ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪುರಸಭಾ ವ್ಯಾಪ್ತಿಯ ಸಮಸ್ಯೆ ಸರಿ ಮಾಡುವುದಾಗಿ ಭರವಸೆ ಕೊಟ್ಟಿದ್ದ ಬಿಜೆಪಿ ಅತ್ತ ತಲೆಹಾಕಿ ಮಲಗದೇ ಇರುವುದರಿಂದ ಈ ಚುನಾವಣೆಯ ಫೀಲ್ಡ್ಗೆ ಇಳಿದ ಕೆಲವೊಂದು ವಾರ್ಡಿನಲ್ಲಿ ನಾಯಕರನ್ನು ಸೇರಿಸಿ ಮಂಗಳಾರತಿ ಮಾಡಿದ್ದಾರೆ ಅನ್ನುವ ಸುದ್ದಿ ಹರಿದಾಡುತ್ತಿದೆ.
ಪ್ರತಿ ಚುನಾವಣೆಯಲ್ಲಿ ಮೋದಿಯನ್ನು ತೋರಿಸಿ ಬಡಜನ ನಮಗೆ ಮೋಸ ಮಾಡುವ ಅಗತ್ಯವಿಲ್ಲ, ಪುರಭಾ ವ್ಯಾಪ್ತಿಯಲ್ಲಿ ಮಾಡಿದ ಕೆಲಸ ತೋರಿಸಿ ಓಟ್ ಹಾಕ್ತೇವೆ- ಮೋದಿ ಚುನಾವಣೆಗೆ ಯಾವತ್ತಿದ್ದಾರೂ ನಾವೆಲ್ಲರೂ ಮೋದಿ ಪರ ಆದರೇ ಈ ಸಲ ಮಾತ್ರ ಬರಬೇಡಿ ಅಂದಿದ್ದಾರೆAಬ ಮಾತು ಕೇಳಿ ಬರುತ್ತಿದೆ.
ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಆಡಳಿತಕ್ಕೆ ಬಂದರೆ ಪ್ರಾಧಿಕಾರ ಸಮಸ್ಯೆ,ತೆರಿಗೆ ಹೆಚ್ಚಳ, ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವುದಾಗಿ ಭರವಸೆ ನೀಡಿತ್ತು ಅದ್ಯಾವುದನ್ನು ಮಾಡಿಲ್ಲ ಎಂಬುದು ಮತದಾರರ ಆರೋಪವಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…