Featured

ಕಾಪು ಪುರಸಭಾ ಚುನಾವಣೆ : ಜೆ ಡಿ ಎಸ್ ಪಕ್ಷದ ವತಿಯಿಂದ ಬರದಿಂದ ಸಾಗುತ್ತಿದೆ ಮನೆ ಮನೆ ಪ್ರಚಾರ ..Vishwanews24

ಕಾಪು ಪುರಸಭಾ ಚುನಾವಣೆ : ಜೆ ಡಿ ಎಸ್ ಪಕ್ಷದ ವತಿಯಿಂದ ಬರದಿಂದ ಸಾಗುತ್ತಿದೆ ಮನೆ ಮನೆ ಪ್ರಚಾರ ..
ಜೆ ಡಿ ಎಸ್ ನ ಎಲ್ಲಾ ಅಭ್ಯರ್ಥಿಗಳಿಗೆ ಮತ ನೀಡಿ, ಗೆಲ್ಲಿಸಿ
ಜನಸಾಮಾನ್ಯರ ಎಲ್ಲಾ ಸಂಕಷ್ಟ ಗಳಿಗೆ ನಾವು ಸ್ಪಂದಿಸುತೇವೆ..
ಯೋಗೀಶ್ ವಿ ಶೆಟ್ಟಿ..

ಕಾಪು ಪುರಸಭಾ ಚುನಾವಣೆ 2021ರ ಜೆ ಡಿ ಎಸ್ ಪಕ್ಷದ ವತಿಯಿಂದ ಮನೆ ಮನೆ ಪ್ರಚಾರಗಳು ಬರದಿಂದ ಸಾಗುತ್ತಿದೆ. 2ನೇ ಅವದಿಗೆ ಕಾಪು ಪುರಸಭೆಯ ಚುನಾವಣೆಗೆ ಜೆ ಡಿ ಎಸ್ ಪಕ್ಷದಿಂದ 7ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ.

ಕಳೆದ ಬಾರಿ ಮೊದಲು ಕಾಂಗ್ರೆಸ್ ನಂತರ ಬಿಜೆಪಿ ಅಧಿಕಾರವನ್ನು ನಡೆಸಿದೆ. ಪುರಸಭೆ, ಪ್ರಾಧಿಕಾರ, ಇನ್ನಿತರ ಕಾನೂನಾತ್ಮಕ ತೊಡರುಗಳಿಂದ 25% ಜನರಿಗೆ ಲಾಭ 75% ನಷ್ಟವೇ ಆಗಿದೆ. ತೆರಿಗೆ ಏರಿಸುವುದಿಲ್ಲವೆಂದು ಹೇಳಿ ಅತೀ ಹೆಚ್ಚು ತೆರಿಗೆಯನ್ನು ಏರಿಸಿರುತ್ತಾರೆ. ತುರಾತುರಿಯಲ್ಲಿ ಪ್ರಾಧಿಕಾರ ರಚನೆ ಮಾಡಿ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ಕಾಂಗ್ರೆಸ್, ಬಿಜೆಪಿಯ ಪುರಸಭೆಯ ಸದಸ್ಯರು ಜನರನ್ನು ಕತ್ತಲೆಯಲ್ಲಿಟ್ಟು, ಹಸಿರು ವರ್ತುಲ ಮಾಡಲು ಹೊರಟಿರುತ್ತಾರೆ. ಯಾವುದೇ ರೀತಿಯಲ್ಲಿ ಜನರಿಂದ ಚರ್ಚೆ/ಅಭಿಮತವನ್ನು ಪಡೆದುಕೊಳ್ಳಲಿಲ್ಲ. ಪುರಸಭೆಯಲ್ಲಿ ಜನರ ಸರ್ವತೋಮುಖ ಅಭಿವೃದ್ಧಿಗೆ,ಮೂಲಭೂತ ಸೌಕರ್ಯಕ್ಕೆ ಕಂಡಿತಾ ಒತ್ತು ಕೊಡುತ್ತೇವೆ, ಜನಸಾಮಾನ್ಯರ ಎಲ್ಲಾ ಸಂಕಷ್ಟ ಗಳಿಗೆ ನಾವು ಸ್ಪಂದಿಸುತೇವೆ ಇದು ನಮ್ಮ ಶಪಥ.

ಜನವಿರೋಧಿ ಕಾನೂನಿನ ಬಗ್ಗೆ ವ್ಯವಸ್ಥಿತ ರೀತಿಯಲ್ಲಿ ವಿರೋಧವನ್ನು ಮಾಡಿ ಜನರ ಪರವಾಗಿ ಸಮರ್ಪಕವಾಗಿ ನಾವು ಕಾರ್ಯನಿರ್ವಹಿಸುತ್ತೇವೆ. ಅದಕ್ಕಾಗಿ ನಮ್ಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಿರಿ ಎಂಬ ಭರವಸೆ ನಮ್ಮಲ್ಲಿದೆ

ಮುಂದಿನ ದಿನಗಳಲ್ಲಿ ಪುರಸಭೆ ವ್ಯಾಪ್ತಿಯ ಜನರ ಕಷ್ಟಗಳಿಗೆ ಸ್ಪಂದಿಸುವ ಕೆಲಸವನ್ನು ನಾವು ಮಾಡುತೇವೆ,ಅದಕ್ಕಾಗಿ ನಮ್ಮ ಎಲ್ಲಾ ಅಭ್ಯರ್ಥಿಗಳಿಗೆ ಮತ ನೀಡಿ, ಗೆಲ್ಲಿಸಬೇಕಾಗಿ ವಿನಂತಿಸಿಕೊಳ್ಳುತೇವೆ.
ಯೋಗೀಶ್ ವಿ ಶೆಟ್ಟಿ
ಜಿಲ್ಲಾಧ್ಯಕ್ಷರು

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

17 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

18 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

18 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

21 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

21 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

22 hours ago