Featured

ಕಾಪು ಪುರಸಭಾ ಚುನಾವಣೆ-ಪುರಸಭೆ ಕಟ್ಟಡದಲ್ಲಿ ಮತಎಣಿಕೆಗೆ ಸಕಲ ಸಿದ್ಧತೆ-100 ಪೊಲೀಸ್ ನಿಯೋಜನೆ-144 ಸೆಕ್ಷನ್ ಜಾರಿ:vishwanews24

ಕಾಪು ಪುರಸಭಾ ಚುನಾವಣೆ-ಪುರಸಭೆ ಕಟ್ಟಡದಲ್ಲಿ ಮತಎಣಿಕೆಗೆ ಸಕಲ ಸಿದ್ಧತೆ-100 ಪೊಲೀಸ್ ನಿಯೋಜನೆ-144 ಸೆಕ್ಷನ್ ಜಾರಿ

ಕಾಪು: ಪುರಸಭಾ ಚುನಾವಣೆಯ ೬೭ ಅಭ್ಯರ್ಥಿಗಳ ಭವಿಷ್ಯ ನಾಳೆ ನಿರ್ಧಾರವಾಗಲಿದ್ದು ಮತೆಣಿಕೆ ಕೇಂದ್ರದಲ್ಲಿ ಸಕಲ ಸಿದ್ಧತೆಯಾಗಿದೆ. ಬೆಳಗ್ಗೆ 7 ಗಂಟೆಗೆ ಸರಿಯಾಗಿ ಭದ್ರಾತಕೊಠಡಿ ಓಪನ್ ಮಾಡಿ ನಂತರ ಪುರಸಭೆಯ ಇಂದಿರಾ ಗಾಂಧಿ ಹವಾನಿಯಂತ್ರಿತ ಕೊಠಡಿಯಲ್ಲಿ ಮತಎಣಿಕೆ ನಡೆಯಲಿದೆ.ಒಟ್ಟು ಆರು ಸುತ್ತಿನಲ್ಲಿ ಮತಎಣಿಕೆಯಾಗಲಿದ್ದು ನಾಲ್ಕು ಟೇಬಲ್‌ನಲ್ಲಿ 25 ಸಿಬ್ಬಂದಿಗಳ ಜೋಡನೆಯಲ್ಲಿ ಎಣಿಕೆ ಕಾರ್ಯ ನಡೆಯುತ್ತದೆ.

ಪೊಲೀಸ್ ಬಂದೋಬಸ್ತು
ಎಣಿಕಾ ಕೇಂದ್ರದಿಂದ ಸುಮಾರು 100 ಮೀಟರ್ ಹೊರಗೆ ಸಾರ್ವಜನಿಕರಿಗೆ ಅಭಿಮಾನಿಗಳಿಗೆ ಇರಲು ವ್ಯವಸ್ಥೆ ಕಲ್ಪಿಸಲಾಗಿದೆ.ಭದ್ರತೆಯ ದೃಷ್ಟಿಯಿಂದಸುಮಾರು 100 ಮಂದಿ ಪಲೀಸ್ ನಿಯೋಜನೆಮಾಡಿದ್ದು ಒಂದು ಸರ್ಕಲ್ ಇನ್ಸ್ಪೆಕ್ಟರ್ ,6ಸಬ್ ಇನ್ಸ್ಪೆಕ್ಟರ್ ,9 ಎ.ಎಸ್.ಐ. , 80  ಮಂದಿ ಪೊಲೀಸ್ ಸಿಬಂಧಿಗಳು ಸೇರಿದಂತೆ ಒಂದು ಡಿ.ರ್ ಬಂದೋಬಸ್ತಿನಲ್ಲಿರಲಿದೆ.

ಪಾರ್ಕಿಗ್ ವ್ಯವಸ್ಥೆ
ಮತಎಣಿಕಾ ಕೇಂದ್ರಕ್ಕೆ ಆಗಮಿಸುವ ಪ್ರಯಾಣಿಕರು ವಾಹನವನ್ನು ಪೊಲಿಪು ರಸ್ತೆಯ ಕಾಂಚನ್ ಮೂಲಸ್ಥಾನ.ಹೊಸಮಾರಿಗುಡಿ ದೇವಸ್ಥಾನ,ಮತ್ತು ದಂಡತೀರ್ಥ ಶಾಲೆಯಲ್ಲಿ ಪಾರ್ಕಿಗ್ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ.

ಯಾವುದೇ ಕಾರಣಕ್ಕೂ ಪುರಸಭೆಯ ಆವರಣಕ್ಕೆ ಪಾಸ್ ಇದ್ದವರಿಗೆ ಪ್ರವೇಶ ಬಿಟ್ಟು ಉಳಿದ ಯಾರಿಗೂ ಅವಕಾಶವಿರುವುದಿಲ್ಲ ಎಂದು ಪೊಲೀಸ್ ಮಾಹಿತಿಗಳು ತಿಳಿಸಿದೆ.
ಸೆಕ್ಷನ್144 ಜಾರಿ
ಮತಎಣಿಕೆಯ ನಾಳೆಯ ದಿನ ಪುರಸಭಾ ವ್ಯಾಪ್ತಿಯಲ್ಲಿ ಸೆಕ್ಷನ್144 ಜಾರಿಯಾಗಲಿದ್ದು ಯಾವುದೇ ರೀತಿಯ ವಿಜಯೋತ್ಸವ ಮೆರವಣಿಗೆಗಳಿಗೆ ಅವಕಾಶವಿರುವುದಿಲ್ಲ.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

4 minutes ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

6 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

8 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

8 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

8 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

9 hours ago