Featured

ಕಾಪು ಪುರಸಭಾ ಚುನಾವಣೆ-ಪುರಸಭೆ ಕಟ್ಟಡದಲ್ಲಿ ಮತಎಣಿಕೆಗೆ ಸಕಲ ಸಿದ್ಧತೆ-100 ಪೊಲೀಸ್ ನಿಯೋಜನೆ-144 ಸೆಕ್ಷನ್ ಜಾರಿ:vishwanews24

ಕಾಪು ಪುರಸಭಾ ಚುನಾವಣೆ-ಪುರಸಭೆ ಕಟ್ಟಡದಲ್ಲಿ ಮತಎಣಿಕೆಗೆ ಸಕಲ ಸಿದ್ಧತೆ-100 ಪೊಲೀಸ್ ನಿಯೋಜನೆ-144 ಸೆಕ್ಷನ್ ಜಾರಿ

ಕಾಪು: ಪುರಸಭಾ ಚುನಾವಣೆಯ ೬೭ ಅಭ್ಯರ್ಥಿಗಳ ಭವಿಷ್ಯ ನಾಳೆ ನಿರ್ಧಾರವಾಗಲಿದ್ದು ಮತೆಣಿಕೆ ಕೇಂದ್ರದಲ್ಲಿ ಸಕಲ ಸಿದ್ಧತೆಯಾಗಿದೆ. ಬೆಳಗ್ಗೆ 7 ಗಂಟೆಗೆ ಸರಿಯಾಗಿ ಭದ್ರಾತಕೊಠಡಿ ಓಪನ್ ಮಾಡಿ ನಂತರ ಪುರಸಭೆಯ ಇಂದಿರಾ ಗಾಂಧಿ ಹವಾನಿಯಂತ್ರಿತ ಕೊಠಡಿಯಲ್ಲಿ ಮತಎಣಿಕೆ ನಡೆಯಲಿದೆ.ಒಟ್ಟು ಆರು ಸುತ್ತಿನಲ್ಲಿ ಮತಎಣಿಕೆಯಾಗಲಿದ್ದು ನಾಲ್ಕು ಟೇಬಲ್‌ನಲ್ಲಿ 25 ಸಿಬ್ಬಂದಿಗಳ ಜೋಡನೆಯಲ್ಲಿ ಎಣಿಕೆ ಕಾರ್ಯ ನಡೆಯುತ್ತದೆ.

ಪೊಲೀಸ್ ಬಂದೋಬಸ್ತು
ಎಣಿಕಾ ಕೇಂದ್ರದಿಂದ ಸುಮಾರು 100 ಮೀಟರ್ ಹೊರಗೆ ಸಾರ್ವಜನಿಕರಿಗೆ ಅಭಿಮಾನಿಗಳಿಗೆ ಇರಲು ವ್ಯವಸ್ಥೆ ಕಲ್ಪಿಸಲಾಗಿದೆ.ಭದ್ರತೆಯ ದೃಷ್ಟಿಯಿಂದಸುಮಾರು 100 ಮಂದಿ ಪಲೀಸ್ ನಿಯೋಜನೆಮಾಡಿದ್ದು ಒಂದು ಸರ್ಕಲ್ ಇನ್ಸ್ಪೆಕ್ಟರ್ ,6ಸಬ್ ಇನ್ಸ್ಪೆಕ್ಟರ್ ,9 ಎ.ಎಸ್.ಐ. , 80  ಮಂದಿ ಪೊಲೀಸ್ ಸಿಬಂಧಿಗಳು ಸೇರಿದಂತೆ ಒಂದು ಡಿ.ರ್ ಬಂದೋಬಸ್ತಿನಲ್ಲಿರಲಿದೆ.

ಪಾರ್ಕಿಗ್ ವ್ಯವಸ್ಥೆ
ಮತಎಣಿಕಾ ಕೇಂದ್ರಕ್ಕೆ ಆಗಮಿಸುವ ಪ್ರಯಾಣಿಕರು ವಾಹನವನ್ನು ಪೊಲಿಪು ರಸ್ತೆಯ ಕಾಂಚನ್ ಮೂಲಸ್ಥಾನ.ಹೊಸಮಾರಿಗುಡಿ ದೇವಸ್ಥಾನ,ಮತ್ತು ದಂಡತೀರ್ಥ ಶಾಲೆಯಲ್ಲಿ ಪಾರ್ಕಿಗ್ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ.

ಯಾವುದೇ ಕಾರಣಕ್ಕೂ ಪುರಸಭೆಯ ಆವರಣಕ್ಕೆ ಪಾಸ್ ಇದ್ದವರಿಗೆ ಪ್ರವೇಶ ಬಿಟ್ಟು ಉಳಿದ ಯಾರಿಗೂ ಅವಕಾಶವಿರುವುದಿಲ್ಲ ಎಂದು ಪೊಲೀಸ್ ಮಾಹಿತಿಗಳು ತಿಳಿಸಿದೆ.
ಸೆಕ್ಷನ್144 ಜಾರಿ
ಮತಎಣಿಕೆಯ ನಾಳೆಯ ದಿನ ಪುರಸಭಾ ವ್ಯಾಪ್ತಿಯಲ್ಲಿ ಸೆಕ್ಷನ್144 ಜಾರಿಯಾಗಲಿದ್ದು ಯಾವುದೇ ರೀತಿಯ ವಿಜಯೋತ್ಸವ ಮೆರವಣಿಗೆಗಳಿಗೆ ಅವಕಾಶವಿರುವುದಿಲ್ಲ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

15 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

16 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

16 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

17 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

18 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

18 hours ago