Featured

ಕಾಪು ಪುರಸಭಾ ಚುನಾವಣೆ: ಫಿನಿಕ್ಸ್ನಂತೆ ಗೆದ್ದುಬಂದ ಜೆಡಿಎಸ್ ಅಭ್ಯರ್ಥಿ ಉಮೇಶ್ ಕರ್ಕೇರಾ:vishwanews24

ಕಾಪು ಪುರಸಭಾ ಚುನಾವಣೆ: ಫಿನಿಕ್ಸ್ನಂತೆ ಗೆದ್ದುಬಂದ ಜೆಡಿಎಸ್ ಅಭ್ಯರ್ಥಿ ಉಮೇಶ್ ಕರ್ಕೇರಾ:vishwanews24

ಕಾಪು: ಪುರಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ 7  ವಾರ್ಡಿನಲ್ಲಿ ತನ್ನ ಅಭ್ಯರ್ಥಿಗಳನ್ನು ಸ್ಪರ್ಧೆಗಿಳಿಸಿತ್ತು ಈ ಪೈಕಿ ಒಂದು ಸೀಟು ಗೆಲ್ಲುವ ಮುಖಾಂತರ ಎರಡು ರಾಷ್ಟಿçÃಯ ಪಕ್ಷಗಳಿಗೆ ಕರಾವಳಿ ಭಾಗದಲ್ಲಿ ಮುಖಭಂಗಮಾಡಿದೆ.


ಬೆಜೆಪಿಯ ಸ್ಥಳಿಯ ಶಾಸಕ ಹಾಗೂ ಪ್ರಾಧಿಕಾರದ ಅಧ್ಯಕ್ಷರ ಜತೆಗಿನ ಟಿಕೆಟ್ ನೀಡುವ ವಿಚಾರವಾಗಿ ಭಿನ್ನಮತಗೊಂಡು ಪಕ್ಷಕ್ಕೆ ರಾಜಿನಾಮೆ ಸಲ್ಲಿಸಿ ಹೊರಬಂದಿದ್ದ ಉಮೇಶ್ ಕರ್ಕೆರಾ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದೆಂದು ನಿರ್ಧರಿಸಿದ್ದು ಮಾತ್ರವಲ್ಲದೆ ಬಡಗರಗುತ್ತು ವಾರ್ಡಿನಲ್ಲಿಯೂ ತನ್ನದೆ ಅಭ್ಯರ್ಥಿಯನ್ನು ಕಣಕ್ಕೀಳಿಸುವ ಪ್ಲಾö್ಯನ್ ಮಾಡಿದ್ದರು.
ಆ ಸಮಯದಲ್ಲಿ ಜೆಡಿಎಸ್ ಪಾರ್ಟಿ ಉಮೇಶ್ ಅವರಿಗೆ ರೆಡ್‌ಕಾರ್ಪೆಟ್ ಹಾಸಿ ಪಕ್ಷಕ್ಕೆ ಬರಮಾಡಿಕೊಂಡು ಬಿ ಫಾರ್ಮ್ ನೀಡಿ ಕೊಂಬಗುಡ್ಡೆ ವಾರ್ಡಿನಲ್ಲಿ ಸ್ಪರ್ಧಿಸಲು ಉತ್ತೇಜನ ನೀಡಿದ ಪರಿಣಾಮವಾಗಿ ೪ ಮಂದಿ ಮುಸ್ಲಿಂ ಅಭ್ಯರ್ಥಿಗಳ ನಡುವೆ ಕೊಂಬಗುಡ್ಡೆ ವಾರ್ಡಿನಲ್ಲಿ ಫಿನಿಕ್ಸ್ನಂತೆ ಗೆದ್ದು ಬಂದರು.ಈ ಪೈಕಿ ಕಾಪು ಪುರಸಭೆಯಲ್ಲಿ ಜೆಡಿಎಸ್ ಪಾರ್ಟಿ ಪ್ರಪ್ರಥಮ ಬಾರಿಗೆ ಖಾತೆ ತೆರೆಯುವಲ್ಲಿ ಯಶಸ್ವಿಯಾಗಿದೆ


ಅದರ ಜತೆಗೆ ಕಾಂಗ್ರೇಸ್ ಪಾರ್ಟಿಯಲ್ಲಿ ಬಡಗರಗುತ್ತು ವಾರ್ಡಿನಲ್ಲಿ ತನ್ನದೆ ಕ್ಯಾಂಡಿಡೇಟ್ ವಿದ್ಯಾಲತ ಅವರಿಗೆ ಕಾಂಗ್ರೇಸ್‌ನಲ್ಲಿ ಸೀಟ್ ಕೊಡಿಸಿ ಅಲ್ಲಿಯೂ ಕೂಡ ತನ್ನದೆ ಅಭ್ಯರ್ಥಿಯನ್ನು ಗೆಲ್ಲಿಸಿದ ಕೀರ್ತಿ ಅವರ ಪಾಲಿಗಿದೆ.


ಒಟ್ಟಾರೆಯಾಗಿ ಈ ಬಾರಿ ಬಿಜೆಪಿ ಸುಲಭವಾಗಿ ಗೆಲ್ಲಬಹುದಾಗಿದ್ದ ಕೊಂಬಗುಡ್ಡೆ,ಬಡಗರ ಗುತ್ತು,ತೊಟ್ಟಂ,ದುಗ್ಗನ್‌ತೋಟ,ಪೊಲಿಪು,ಕೈಪುAಜಾಲು ವಾರ್ಡನ್ನು ಇತರೆ ಪಕ್ಷಗಳಿಗೆ ಬಿಟ್ಟುಕೊಟ್ಟಂತಾಗಿದೆ.
ಇನ್ನೂ ಬೀಡುಬದಿ ವಾರ್ಡಿನಲ್ಲಿ 156 ಮತಗಳನ್ನು ಪಡೆಯುವ ಮುಖಾಂತರ ಜೆಡಿಎಸ್ ಪಕ್ಷದ ಅಸ್ಥಿತ್ವ ಕರಾವಳಿ ಭಾಗದಲ್ಲಿದೆ ಮತ್ತು ಜಿಲ್ಲಾಧ್ಯಕ್ಷ ಯೋಗಿಶ್ ಶೆಟ್ಟಿಯ ಬಾಲಾಜಿಯ ಶ್ರಮ ಕೊಡುಗೆ ಇದೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

ಬ್ಯುರೋ ರಿಪೋರ್ಟ್

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

8 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

9 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago