Featured

ಕಾಪು ಪುರಸಭಾ ಚುನಾವಣೆ: ಫಿನಿಕ್ಸ್ನಂತೆ ಗೆದ್ದುಬಂದ ಜೆಡಿಎಸ್ ಅಭ್ಯರ್ಥಿ ಉಮೇಶ್ ಕರ್ಕೇರಾ:vishwanews24

ಕಾಪು ಪುರಸಭಾ ಚುನಾವಣೆ: ಫಿನಿಕ್ಸ್ನಂತೆ ಗೆದ್ದುಬಂದ ಜೆಡಿಎಸ್ ಅಭ್ಯರ್ಥಿ ಉಮೇಶ್ ಕರ್ಕೇರಾ:vishwanews24

ಕಾಪು: ಪುರಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ 7  ವಾರ್ಡಿನಲ್ಲಿ ತನ್ನ ಅಭ್ಯರ್ಥಿಗಳನ್ನು ಸ್ಪರ್ಧೆಗಿಳಿಸಿತ್ತು ಈ ಪೈಕಿ ಒಂದು ಸೀಟು ಗೆಲ್ಲುವ ಮುಖಾಂತರ ಎರಡು ರಾಷ್ಟಿçÃಯ ಪಕ್ಷಗಳಿಗೆ ಕರಾವಳಿ ಭಾಗದಲ್ಲಿ ಮುಖಭಂಗಮಾಡಿದೆ.


ಬೆಜೆಪಿಯ ಸ್ಥಳಿಯ ಶಾಸಕ ಹಾಗೂ ಪ್ರಾಧಿಕಾರದ ಅಧ್ಯಕ್ಷರ ಜತೆಗಿನ ಟಿಕೆಟ್ ನೀಡುವ ವಿಚಾರವಾಗಿ ಭಿನ್ನಮತಗೊಂಡು ಪಕ್ಷಕ್ಕೆ ರಾಜಿನಾಮೆ ಸಲ್ಲಿಸಿ ಹೊರಬಂದಿದ್ದ ಉಮೇಶ್ ಕರ್ಕೆರಾ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದೆಂದು ನಿರ್ಧರಿಸಿದ್ದು ಮಾತ್ರವಲ್ಲದೆ ಬಡಗರಗುತ್ತು ವಾರ್ಡಿನಲ್ಲಿಯೂ ತನ್ನದೆ ಅಭ್ಯರ್ಥಿಯನ್ನು ಕಣಕ್ಕೀಳಿಸುವ ಪ್ಲಾö್ಯನ್ ಮಾಡಿದ್ದರು.
ಆ ಸಮಯದಲ್ಲಿ ಜೆಡಿಎಸ್ ಪಾರ್ಟಿ ಉಮೇಶ್ ಅವರಿಗೆ ರೆಡ್‌ಕಾರ್ಪೆಟ್ ಹಾಸಿ ಪಕ್ಷಕ್ಕೆ ಬರಮಾಡಿಕೊಂಡು ಬಿ ಫಾರ್ಮ್ ನೀಡಿ ಕೊಂಬಗುಡ್ಡೆ ವಾರ್ಡಿನಲ್ಲಿ ಸ್ಪರ್ಧಿಸಲು ಉತ್ತೇಜನ ನೀಡಿದ ಪರಿಣಾಮವಾಗಿ ೪ ಮಂದಿ ಮುಸ್ಲಿಂ ಅಭ್ಯರ್ಥಿಗಳ ನಡುವೆ ಕೊಂಬಗುಡ್ಡೆ ವಾರ್ಡಿನಲ್ಲಿ ಫಿನಿಕ್ಸ್ನಂತೆ ಗೆದ್ದು ಬಂದರು.ಈ ಪೈಕಿ ಕಾಪು ಪುರಸಭೆಯಲ್ಲಿ ಜೆಡಿಎಸ್ ಪಾರ್ಟಿ ಪ್ರಪ್ರಥಮ ಬಾರಿಗೆ ಖಾತೆ ತೆರೆಯುವಲ್ಲಿ ಯಶಸ್ವಿಯಾಗಿದೆ


ಅದರ ಜತೆಗೆ ಕಾಂಗ್ರೇಸ್ ಪಾರ್ಟಿಯಲ್ಲಿ ಬಡಗರಗುತ್ತು ವಾರ್ಡಿನಲ್ಲಿ ತನ್ನದೆ ಕ್ಯಾಂಡಿಡೇಟ್ ವಿದ್ಯಾಲತ ಅವರಿಗೆ ಕಾಂಗ್ರೇಸ್‌ನಲ್ಲಿ ಸೀಟ್ ಕೊಡಿಸಿ ಅಲ್ಲಿಯೂ ಕೂಡ ತನ್ನದೆ ಅಭ್ಯರ್ಥಿಯನ್ನು ಗೆಲ್ಲಿಸಿದ ಕೀರ್ತಿ ಅವರ ಪಾಲಿಗಿದೆ.


ಒಟ್ಟಾರೆಯಾಗಿ ಈ ಬಾರಿ ಬಿಜೆಪಿ ಸುಲಭವಾಗಿ ಗೆಲ್ಲಬಹುದಾಗಿದ್ದ ಕೊಂಬಗುಡ್ಡೆ,ಬಡಗರ ಗುತ್ತು,ತೊಟ್ಟಂ,ದುಗ್ಗನ್‌ತೋಟ,ಪೊಲಿಪು,ಕೈಪುAಜಾಲು ವಾರ್ಡನ್ನು ಇತರೆ ಪಕ್ಷಗಳಿಗೆ ಬಿಟ್ಟುಕೊಟ್ಟಂತಾಗಿದೆ.
ಇನ್ನೂ ಬೀಡುಬದಿ ವಾರ್ಡಿನಲ್ಲಿ 156 ಮತಗಳನ್ನು ಪಡೆಯುವ ಮುಖಾಂತರ ಜೆಡಿಎಸ್ ಪಕ್ಷದ ಅಸ್ಥಿತ್ವ ಕರಾವಳಿ ಭಾಗದಲ್ಲಿದೆ ಮತ್ತು ಜಿಲ್ಲಾಧ್ಯಕ್ಷ ಯೋಗಿಶ್ ಶೆಟ್ಟಿಯ ಬಾಲಾಜಿಯ ಶ್ರಮ ಕೊಡುಗೆ ಇದೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

ಬ್ಯುರೋ ರಿಪೋರ್ಟ್

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

16 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

19 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

19 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

20 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

20 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

20 hours ago