Featured

ಕಾಪು ಪುರಸಭಾ ಚುನಾವಣೆ-ಬಿರುಸಿನ ಮತದಾನ-ಟೈಟ್‍ಫೈಟ್: vishwanews24

ಕಾಪು ಪುರಸಭಾ ಚುನಾವಣೆ-ಬಿರುಸಿನ ಮತದಾನ-ಟೈಟ್‍ಫೈಟ್: vishwanews24

ಕಾಪು: ಪುರಸಭಾ ಚುನಾವಣೆಯ ಹಿನ್ನಲೆಯಲ್ಲಿ ಇಂದು 23 ವಾರ್ಡಿಗೆ ಮತದಾನ ನಡೆಯುತ್ತಿದ್ದು ಎಲ್ಲಾ ವಾರ್ಡಿನಲ್ಲಿ ಶೇಕಾಡ 50% ಮತದಾನ ಆಗಿರುವ ಬಗ್ಗೆ ವರದಿಯಾಗಿದೆ.ಈ ಮಧ್ಯೆ ವಿವಿಧ ಪಕ್ಷದ ಕಾರ್ಯಕರ್ತರು ಮನೆಮನೆಗೆ ತೆರಳಿ ಮತದಾನಕ್ಕಾಗಿ ಮತದಾರರನ್ನು ಕರೆದುಕೊಂಡು ಬರುವ ದೃಶ್ಯಗಳು ಕೆಲವೊಂದು ವಾರ್ಡಿನಲ್ಲಿ ಕಂಡುಬಂದಿದೆ.
ವಾರ್ಡಿನ ಮತಗಟ್ಟೆಯ ಬೂತುಗಳಿಗೆ ಆಯಾ ಪಕ್ಷದ ಮುಖಂಡರಾದ ವಿನಯ್ ಕುಮಾರ್ ಸೊರಕೆ, ಶಾಸಕ ಲಾಲಾಜಿ ಆರ್ ಮೆಂಡನ್, ಬೆಳಪು ದೇವಿಪ್ರಸಾದ್ ಶೆಟ್ಟಿ,ರಾಜಶೇಖರ್ ಎಸ್ ಕೋಟ್ಯಾನ್,ಬಾಲಾಜಿ ಯೋಗಿಶ್ ಶೆಟ್ಟಿ,ನವೀನ್ಚಂದ್ರ ಶೆಟ್ಟಿ,ಮೊದಲಾದವರು ಭೇಟಿ ನೀಡಿದರು.
23 ವಾರ್ಡಿನ ಪೈಕಿ 20 ವಾರ್ಡಿನಲ್ಲಿ ಬಿಜೆಪಿ ,ಕಾಂಗ್ರೇಸ್ ಪಾರ್ಟಿ ಮತ್ತು ಉಳಿದ ಮೂರು ಕಡೆ ಎಸ್‍ಡಿಪಿಐ ಹಾಗೂ ಬಿಜೆಪಿ ,ಕಾಂಗ್ರೇಸ್ ನಡುವೇ ತೀವೃ ಟೈಟ್‍ಫೈಟ್ ನಡೆಯುತ್ತಿದೆ.

 

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

15 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

16 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

16 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

16 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

17 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

17 hours ago