Featured

ಕಾಪು ಪುರಸಭಾ ಚುನಾವಣೆ- ಮತಯಾಚನೆಗಿಳಿದ ಗುರ್ಮೆ ಸುರೇಶ್ ಶೆಟ್ಟಿಯನ್ನು ಆನಂದಬಾಷ್ಪ ಹರಿಸಿ ಬರ ಮಾಡಿಕೊಂಡ ಮತದಾರರು.vishwanews24

ಕಾಪು ಪುರಸಭಾ ಚುನಾವಣೆ- ಮತಯಾಚನೆಗಿಳಿದ ಗುರ್ಮೆ ಸುರೇಶ್ ಶೆಟ್ಟಿಯನ್ನು ಆನಂದಬಾಷ್ಪ ಹರಿಸಿ ಬರ ಮಾಡಿಕೊಂಡ ಮತದಾರರು.

ಕಾಪು: ಇಲ್ಲಿನ ಪುರಭಾ ಚುನಾವಣೆಯ ಹಿನ್ನಲೆಯಲ್ಲಿ ಬಿಜೆಪಿ ಪಾರ್ಟಿಯ ಚುನಾವಣಾ ಪ್ರಚಾರ ದಿನದಿಂದ ದಿನಕ್ಕೆ ರಂಗೇರುತ್ತಿದೆ, ರಾಜ್ಯ, ಜಿಲ್ಲಾ, ಕ್ಷೇತ್ರ ಮಟ್ಟದ ಬಿಜೆಪಿ ಧುರಿಣರು ಫೀಲ್ಡ್ಗೆ ಇಳಿದು ಅಭ್ಯರ್ಥಿ ಪರ ಮತಯಾಚನೆ ನಡೆಸುತ್ತಿದ್ದಾರೆ.


ಆದಿತ್ಯವಾರ ಬಿಜೆಪಿಯ ಮಹಾ ಅಭಿಯಾನ ಪ್ಲಾಪ್ ಶೋ ಕಂಡರು ಕೂಡ ಗುರ್ಮೆ ಸುರೇಶ್ ಶೆಟ್ಟಿ ಹೋದ ವಾರ್ಡಿನಲ್ಲಿ ಹಿರಿಯರೆಲ್ಲರೂ ಮುಂದೆ ಬಂದು ಸ್ವಾಗತಿಸಿದ ಘಟನೆ ನಡೆದಿದೆ.
ಯುವಕರ ಪಡೆಯಂತು ಗುರ್ಮೆ ಸುರೇಶ್ ಶೆಟ್ಟಿಯ ಜತೆಗೆನೆ ನಿಂತು ಮತಯಾಚನೆ ನಡೆಸಿದ್ದು ವಿಶೇಷವಾಗಿತ್ತು, ಮನೆಯಲ್ಲಿದ್ದ ಹಿರಿಯರು ಗುರ್ಮೆ ಸುರೇಶ್ ಶೆಟ್ಟಿಯನ್ನು ಕಂಡು ಕೋವಿಡ್ ಸಮಯಲ್ಲಿ ಮಾಡಿದ ಉಪಕಾರವನ್ನು ಸ್ಮರಣೆ ಮಾಡಿಕೊಂಡು ಬಾಯ್ತುಂಬ ಹಾರೈಸಿ ಹರಸಿದರೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.


ಆನಂದಭಾಷ್ಪ ಹರಿಸಿದ ಹಿರಿಯರು
ಅಭ್ಯರ್ಥಿಗಳ ಪರ ಮತಯಾಚನೆ ನಡೆಸಿದ ಸಂಧರ್ಭದಲ್ಲಿ ಮತದಾರ ಗುರ್ಮೆ ಸುರೇಶ್ ಶೆಟ್ಟಿಯನ್ನು ಕಂಡು ಆನಂದಭಾಷ್ಪ ಹರಿಸಿದ ಘಟನೆಯೂ ನಡೆದಿದೆ, ಕಾರಲ್ಲಿ ಇಳಿಯುತ್ತಿರುವ ಸಮಯದಲ್ಲಿ ಹಿರಿಯ ಜೀವಗಳು ಹತ್ತಿರ ಬಂದು ಬಿಗಿದಪ್ಪಿ ಅತ್ಯಂತ ಪ್ರೀತಿಯಿಂದ ಮಾತಾಡಿಸಿ ಶುಭ ಹಾರೈಸಿದರು ಎಂದು ತಿಳಿದು ಬಂದಿದೆ.
ಗುರ್ಮೆ ಸುರೇಶ್ ಶೆಟ್ಟಿ ಕಾಪು ಭಾಗದಲ್ಲಿ ಅತ್ಯಂತ ಚಿರಪರಿಚಿತರು ಮತ್ತು ಎಲ್ಲಾ ವರ್ಗದ ಜನರನ್ನು ಕೂಡ ಅತ್ಯಂತ ಪ್ರೀತಿಯಿಂದ ಗೌರವಿಸಿ ಮಾತಾಡಿಸುವುದು ಮಾತ್ರವಲ್ಲದೆ ಸಾವಿರಾರು ಕುಟುಂಬಗಳ ಕಷ್ಟಗಳಿಗೆ ಸ್ಪಂದಿಸಿ ನೆರವಾದ ಕೀರ್ತಿ ಶೆಟ್ಟಿಯವರಿಗೆ ಇದೆ. ಕೋವಿಡ್ ಸಮಯದಲ್ಲಿ ಎರೆಡೆರಡು ಬಾರಿ ಬಡ ಕುಟುಂಬಗಳಿಗೆ ಪಡಿತರ ಕಿಟ್ ಮುಟ್ಟಿಸಿದ್ದು ಮತ್ತು ಅಂಬ್ಯುಲೆನ್ಸ್ ನೀಡಿಯೂ ಸಹಕರಿಸಿದ್ದನ್ನು ಜನ ಇಂದಿಗೂ ಮರೆತಿಲ್ಲ .

ಪೊಲಿಟಿಕಲ್ ಬ್ಯುರೋ ವಿಶ್ವನ್ಯೂಸ್24

Vishwa News 24

Recent Posts

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ – vishwanews24

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…

15 minutes ago

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ – vishwanews24

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…

24 minutes ago

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ – vishwanews24

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…

33 minutes ago

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…

43 minutes ago

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

13 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

19 hours ago