ಕಾಪು ಪುರಸಭಾ ಚುನಾವಣೆ ದುಗ್ಗನ್ ತೋಟ ವಾರ್ಡಿನಲ್ಲಿ ಕಿಶೋರ್ ಪೂಜಾರಿ ಬಿಜೆಪಿಯ ಸಂಭಾವ್ಯ ಅಭ್ಯರ್ಥಿ : vishwanews24
ಕಾಪು: ಕಾಪು ಪುರಸಭಾ ಚುನಾವಣೆ ದಿನ ನಿಗದಿ ಯಾಗುತ್ತಿದ್ದಂತೆ ಚುನಾವಣೆಯ ಕಾವು ಜಾಸ್ತಿಯಾಗುತ್ತಿದೆ ಈ ಪ್ರತಿ 23 ವಾರ್ಡಿನ ಬಿಜೆಪಿಯ ಅಭ್ಯರ್ಥಿಗಳ ಪಟ್ಟಿ ಅಂತಿಮ ಹಂತದಲ್ಲಿದ್ದು ಮೂಳೂರು ಗ್ರಾಮದ ಸಮಾಜ ಸೇವಕ ಕಿಶೋರ್ ಪೂಜಾರಿ ಅಭ್ಯರ್ಥಿಯಾಗಿ ಘೋಷಣೆಯಾಗುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಿಶೋರ್ ಪೂಜಾರಿ ಕಳೆದ ಕೆಲವು ವರ್ಷಗಳಿಂದ ಮೂಳೂರು ಭಾಗದಲ್ಲಿ ಸಮಾಜ ಸೇವಕನಾಗಿ ಗುರುತಿಸಿಕೊಂಡು ಸರಕಾರದಿಂದ ಸಿಗುವ ಉಜ್ವಲ ಗ್ಯಾಸ್ ಯೋಜನೆ , ಸಂಧ್ಯಾ ಸುರಕ್ಷಾ ಯೋಜನೆ ,ವಿಧವೆ ವೇತನ, ಕಿಸಾನ್ ಯೋಜನೆ,ಕಟ್ಟಡ ಕಾರ್ಮಿಕರಿಗೆ ಕಿಟ್ಟ್ ವಿತರಣೆ, ಆಯುಷ್ಮಾನ್ ಕಾರ್ಡ್ ಸೇರಿದಂತೆ ಹತ್ತು ಹಲವಾರು ಯೋಜನೆಯ ಸವಲತ್ತುಗಳನ್ನು ಬಡ ಜನರ ಮನೆಬಾಗಿಲಿಗೆ ಮುಟ್ಟುವ ವ್ಯವಸ್ಥೆಯನ್ನು ಮಾಡಿದ್ದರು ಅನ್ನುವ ಹೆಗ್ಗಳಿಕೆ ಇದೆ.
“ಈ ಬಾರಿಯ ಪುರಸಭಾ ಚುನಾವಣೆಗೆ ಸ್ಪರ್ಧಿಸಬೇಕೆಂದು ಜನಸಾಮಾನ್ಯರ ಮತ್ತು ಆಕಾಂಕ್ಷೆ ಮೇರೆಗೆ ಭಾರತೀಯ ಜನತಾ ಪಕ್ಷದಿಂದ ಸ್ಪರ್ಧಿಸಬೇಕೆಂದು ಇಚ್ಛಿಸಿದ್ದೇನೆ ಆದರೆ ಪಕ್ಷದ ನಿರ್ಧಾರ ಕಾದುನೋಡಬೇಕಾಗಿದೆ”
ಕಿಶೋರ್ ಪೂಜಾರಿ
ದುಗ್ಗನ್ ತೋಟ, ಬಿಜೆಪಿ ಆಕಾಂಕ್ಷಿ ಅಭ್ಯರ್ಥಿ
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…