ಕಾಪು: ಪುರಸಭೆ ಚುನಾವಣೆಗೆ ದಿನ ನಿಗದಿಯಾದಂತೆ ರಾಜಕೀಯ ಪಕ್ಷಗಳ ಕಾವು ಜಾಸ್ತಿಯಾಗುವುದು ಸಾಮಾನ್ಯವಾಗಿದೆ ಅದರ ನಡುವೆ ಒಂದಿಷ್ಟು ಪಕ್ಷಗಳು ಬೇಲೆಬೇಯಿಸಿಕೊಳ್ಳಲು ಕೂಡ ಪ್ರಯತ್ನಿಸುವುದು ಸಾಮಾನ್ಯ ಅದೇ ರೀತಿಯ ಘಟನೆ ಇಲ್ಲಿಯೂ ನಡೆದಿದೆ.
ಪುರಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ನಾಮಪತ್ರ ಸಲ್ಲಿಸುವ ಮುನ್ನಾ ಉಡುಪಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಪುಕ್ಕಟೆ ಪ್ರಚಾರ ಗಿಟ್ಟಿಸಿಕೊಂಡು ಹೈಡ್ರಾಮ ನಡೆಸಿ ಒಂದೇ ಒಂದು ವಾರ್ಡಿಗೆ ನಾಮ ಪತ್ರ ಸಲ್ಲಿಸದೆ ಎಸ್ಕೇಪ್ ಆಗಿದೆ.
ಕರಾವಳಿ ಭಾಗದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸರಿಯಾಗಿ ಅಸ್ಥಿತ್ವ ಇಲ್ಲ ಯಾವುದಾದರೂ ಪಕ್ಷದಲ್ಲಿ ಬಂಡಾಯ ಅಭರ್ಥಿಗಳಿದ್ದರೆ ಅವರಿಗೆ ಪ್ರಚೋದಿಸಿ ಬೇಳೆಬೇಯಿಸಿಕೊಳ್ಳುವುದು ಮಾತ್ರ ಉದ್ದೇಶ ಎಮದು ನೆಟ್ಟಿಗರು ಬರೆದುಕೊಂಡಿದ್ದಾರೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…