ಕಾಪು ಪುರಸಭಾ ಮುಖ್ಯಾಧಿಕಾರಿಯ ವಾರ್ನಿಂಗ್ ಇಡೀ ಮಾರ್ಕೇಟ್ ಮುಕ್ತ ಮುಕ್ತ: vishwanews24
ಕಾಪು: ಆದಿತ್ಯವಾರದಂದು ಕಾಪುವಿಗೆ ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಭೇಟಿ ನೀಡಿ ಕಾಪು ಮಾರ್ಕೆಟ್ ನ ಅವ್ಯವಸ್ಥೆಯ ಬಗ್ಗೆ ಅಸಮಧಾನ ವ್ಯಕ್ತಪಡಿಸಿ ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂಬ ಆದೇಶಕ್ಕೆ ಅನುಗುಣವಾಗಿ ನಿನ್ನೆಯ ದಿನ ಕಾಪು ಸಬ್ಇನ್ಸ್ಪೆಕ್ಟರ್ ರಾಘವೇಂದ್ರ ಹಾಗೂ ಕಾಪು ಪುರಸಭಾ ಮುಖ್ಯಾಧಿಕಾರಿ ವೆಂಕಟೇಶ್ ನಾವುಡ ಅವರ ಜಂಟಿ ಕಾರ್ಯಾಚರಣೆ ನಡೆಸಿ ಮಾರ್ಕೆಟ್ ಭಾಗದ ಎಲ್ಲಾ ಅಂಗಡಿ ಮುಂಗಟ್ಟುಗಳಲ್ಲಿ ಹಾಗೂ ಮೀನು ಮಾರುಕಟ್ಟೆ ಮತ್ತು ಮಾಂಸದಂಗಡಿಯಲ್ಲಿ ಸಾಮಾಜಿಕ ಅಂತರದ ವ್ಯವಸ್ಥೆ ಮತ್ತು ಪುಟ್ ಪಾತ್ ಮೇಲೆ ಅಳವಡಿಸಿರುವ ಎಲ್ಲಾ ಟೇಬಲ್ ಹಾಗೂ ಸ್ಟ್ಯಾಂಡ್ ಗಳನ್ನು ತೆರವುಗೊಳಿಸದಿದ್ದಲ್ಲಿ ಮಾರ್ಕೆಟ್ ಬಂದ್ ಮಾಡುವುದಾಗಿ ತಾಕೀತು ಮಾಡಿದ್ದರು ಇದಕ್ಕೆ ಅನುಗುಣವಾಗಿ ಸೋಮವಾರ ಇಡೀ ಮಾರ್ಕೆಟ್ ಭಾಗದಲ್ಲಿ ಸಾಮಾಜಿಕ ಅಂತರದ ವ್ಯವಸ್ಥೆ ಹಾಗೂ ಗ್ರಾಹಕರಿಗೆ ಫುಟ್ಪಾತ್ ಮೇಲೆ ಸಂಚರಿಸಲು ಸುಸಜ್ಜಿತ ವ್ಯವಸ್ಥೆ ಮಾಡಿ ಇಡೀ ಮಾರ್ಕೆಟ್ ಮುಕ್ತ ಮುಕ್ತವಾಗಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…