ಕಾಪು: ಕಾಪು ವಿಧಾನಸಭೆಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿ ಅವರಿಂದು ಕಾಪು ಪುರಸಭೆ ವ್ಯಾಪ್ತಿಯಲ್ಲಿ ಮತ ಯಾಚಿಸಿದರು.
ದೇಶವಿಂದು ಸ್ವಾತಂತ್ರ್ಯದ ಅಮೃತಕಾಲದಲ್ಲಿದೆ. ಪ್ರಧಾನ ಮಂತ್ರಿ ಅವರು ದೇಶವನ್ನು ಮುಂಚೂಣಿಗೆ ಕೊಂಡೊಯ್ಯಲು ಅನೇಕ ಸಂಕಲ್ಪ, ದೃಢ ನಿರ್ಧಾರಗಳನ್ನು ಮಾಡಿದ್ದಾರೆ. ಇವೆಲ್ಲವನ್ನು ಈಡೇರಿಸಲು ಅವರ ಕೈ ಬಲಪಡಿಸುವುದು ಅಗತ್ಯ. ಆದುದರಿಂದ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಮರಳುವಂತೆ ಮಾಡಲು ಪಕ್ಷದ ಅಭ್ಯರ್ಥಿಗಳು ಗೆಲ್ಲಬೇಕಾಗಿದೆ ಎಂದರು.ತಮಗೆ ಮತ ನೀಡಿ ಗೆಲ್ಲಿಸಿದಲ್ಲಿ ಮುಂದಿನ ಐದು ವರ್ಷ ಜನತೆಯ ಸೇವೆಗೆ ತಮ್ಮ ಬದುಕು ಪಣವಾಗಿರುತ್ತದೆ ಎಂದೂ ಅವರು ಹೇಳಿದರು.
ಈ ಸಂದರ್ಭದಲ್ಲಿ ಮಟ್ಟಾರ್ ರತ್ನಾಕರ್ ಹೆಗ್ಡೆ, ಸಂದೀಪ್ ಶೆಟ್ಟಿ, ಸುರೇಶ್ ದೇವಾಡಿಗ, ಲತಾ ದೇವಾಡಿಗ, ಅನಿಲ್ ಕುಮಾರ್, ಮೋಹನ್ ಕಾಪು, ಗಾಂಧಾರ ಸುವರ್ಣ, ರಂಜಿತ್ ಸುವರ್ಣ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿರಿದ್ದರು.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…