ಕಾಪು: ಸುಮಾರು ಎರಡು ವರ್ಷಗಳ ನಂತರ ಅಧ್ಯಕ್ಷಗಿರಿ ಆಡಳಿತ ಹೊಂರಿದ ಮೊದಲ 2020 ರ ಸಾಲಿನ ಮೊದಲ ಕಾಪು ಪುರಸಭೆಯ ಮೊದಲ ಸಾಮಾನ್ಯ ಸಭೆಯಲ್ಲಿ ತೆರಿಗೆ ಏರಿಕೆ ವಿಚಾರವಾಗಿ ವಿರೋಧ ಪಕ್ಷದ ಸದಸ್ಯರು ರದ್ದು ಮಾಡಬೇಕೆಂದು ಆಗ್ರಹಿಸಿದರು.
ಈ ಸಂಧರ್ಭದಲ್ಲಿ ಆಕ್ಷೇಪ ವ್ಯಕ್ತಪಡಿಸಿದ ಅಧ್ಯಕ್ಷರು ಮತ್ತು ಆಡಳಿತ ಪಕ್ಷದ ಸದಸ್ಯರು ಅಜೆಂಡಾ ಮುಗಿಯದೆ ತೆರಿಗೆ ಏರಿಕೆ ವಿಚಾರ ಮಾತುಡುವಂತಿಲ್ಲ ಎಂದು ಹೇಳಿದರು.
ತದನಂತರ ಮುಖ್ಯಾಧಿಕಾರಿ ವೆಂಕಟೇಶ ನಾವುಡ ಈ ಬಗ್ಗೆ ಮಾಹಿತಿ ನೀಡಿ: ತೆರಿಗೆ ಕಾನೂನು ಸುತ್ತೋಲೆಯ ಪ್ರಕಾರ ನಡೆದಿದೆ ಎಂದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…