Featured

ಕಾಪು ಪುರಸಭೆ ಗದ್ದುಗೆ ಬಿಜೆಪಿಗೆ – ಹೊರಬಿದ್ದ ಚುನಾವಣಾ ಫಲಿತಾಂಶ ಇಲ್ಲಿದೆ ನೋಡಿ – Vishwanews24

ಕಾಪು ಪುರಸಭೆ ಗದ್ದುಗೆ ಬಿಜೆಪಿಗೆ -ಹೊರಬಿದ್ದ ಚುನಾವಣಾ ಫಲಿತಾಂಶ ಇಲ್ಲಿದೆ ನೋಡಿ – Vishwanews24

ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು ನಡೆದಿದ್ದು, ಉಡುಪಿ ಜಿಲ್ಲೆಯ ಕಾಪು ಪುರಸಭೆಯ ಅಧಿಕಾರ ಬಿಜೆಪಿ ಪಾಲಾಗಿದೆ.ಪುರಸಭೆಯ 23 ವಾರ್ಡ್ ಗಳ ಪೈಕಿ ಬಿಜೆಪಿಯು 12 ವಾರ್ಡು, ಕಾಂಗ್ರೆಸ್ 7 ವಾರ್ಡು, ಎಸ್ ಡಿಪಿಐ 3 ಮತ್ತು ಜೆಡಿಎಸ್ ಒಂದು ವಾರ್ಡ್ ನಲ್ಲಿ ಜಯ ಸಾಧಿಸಿದೆ.
ಕೈಪುಂಜಾಲು: ಶೋಭಾ ಎಸ್. ಬಂಗೇರ (ಕಾಂಗ್ರೆಸ್)

ಕೋತಲಕಟ್ಟೆ: ಫರ್ಜಾನ (ಕಾಂಗ್ರೆಸ್)

ಕೊಪ್ಪಲಂಗಡಿ: ನಾಗೇಶ್ (ಬಿಜೆಪಿ)

ತೊಟ್ಟಂ: ಸತೀಶ್ಚಂದ್ರ (ಕಾಂಗ್ರೆಸ್)

ಕರಾವಳಿ: ಕಿರಣ್ ಆಳ್ವ (ಬಿಜೆಪಿ)

ಪೊಲಿಪು ಗುಡ್ಡೆ: ರತ್ನಾಕರ ಶೆಟ್ಟಿ (ಬಿಜೆಪಿ)

ದುಗ್ಗನ್ ತೋಟ: ಮಹಮ್ಮದ್ ಆಸಿಫ್ ಮಹಮ್ಮದ್ ಆಸಿಪ್ (ಕಾಂಗ್ರೆಸ್)

ಮಂಗಳ ಪೇಟೆ: ವಹಿದಾ ಬಾನು (ಎಸ್ ಡಿಪಿಐ)

ದಂಡತೀರ್ಥ: ಸುರೇಶ್ ದೇವಾಡಿಗ (ಬಿಜೆಪಿ)

ಕಲ್ಯಾ: ಲತಾ ವಿ. ದೇವಾಡಿಗ (ಬಿಜೆಪಿ)

ಜನಾರ್ದನ ದೇವಸ್ಥಾನ: ಹರಿಣಿ ದೇವಾಡಿಗ (ಬಿಜೆಪಿ)

ಬಡಗರಗುತ್ತು: ವಿದ್ಯಾಲತಾ (ಕಾಂಗ್ರೆಸ್)

ಭಾರತ್ ನಗರ: ಅರುಣ್ ಶೆಟ್ಟಿ (ಬಿಜೆಪಿ)

ಬೀಡು ಬದಿ: ಅನಿಲ್ ಕುಮಾರ್ (ಬಿಜೆಪಿ)

ಕೊಂಬಗುಡ್ಡೆ: ಉಮೇಶ್ ಕರ್ಕೇರ (ಜೆಡಿಎಸ್)

ಜನರಲ್ ಶಾಲೆ: ಮೋಹಿನಿ‌ ಶೆಟ್ಟಿ (ಬಿಜೆಪಿ)

ಪೊಲಿಪು: ರಾಧಿಕಾ ಸುವರ್ಣ (ಕಾಂಗ್ರೆಸ್)

ಗುಜ್ಜಿ: ಸರಿತಾ ಶಂಕರ್ (ಎಸ್ ಡಿಪಿಐ)

ಗರಡಿ: ಶೈಲೇಶ್ ಅಮೀನ್ (ಬಿಜೆಪಿ)

ಕಾಪು ಪೇಟೆ: ಸರಿತಾ (ಬಿಜೆಪಿ)

ಲೈಟ್ ಹೌಸ್: ನಿತಿನ್ (ಬಿಜೆಪಿ)

ಕುಡ್ತಿಮಾರ್: ರಫೂಸ್ ಶಾಬು ಸಾಹೇಬ್ (ಕಾಂಗ್ರೆಸ್)

ಅಹಮದಿ ಮೊಹಲ್ಲಾ‌: ನೂರುದ್ದೀನ್ (ಎಸ್ ಡಿಪಿಐ)

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

19 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

19 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

19 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

19 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

20 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

20 hours ago