Featured

ಕಾಪು ಪುರಸಭೆ ಗದ್ದುಗೆ ಬಿಜೆಪಿಗೆ – ಹೊರಬಿದ್ದ ಚುನಾವಣಾ ಫಲಿತಾಂಶ ಇಲ್ಲಿದೆ ನೋಡಿ – Vishwanews24

ಕಾಪು ಪುರಸಭೆ ಗದ್ದುಗೆ ಬಿಜೆಪಿಗೆ -ಹೊರಬಿದ್ದ ಚುನಾವಣಾ ಫಲಿತಾಂಶ ಇಲ್ಲಿದೆ ನೋಡಿ – Vishwanews24

ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು ನಡೆದಿದ್ದು, ಉಡುಪಿ ಜಿಲ್ಲೆಯ ಕಾಪು ಪುರಸಭೆಯ ಅಧಿಕಾರ ಬಿಜೆಪಿ ಪಾಲಾಗಿದೆ.ಪುರಸಭೆಯ 23 ವಾರ್ಡ್ ಗಳ ಪೈಕಿ ಬಿಜೆಪಿಯು 12 ವಾರ್ಡು, ಕಾಂಗ್ರೆಸ್ 7 ವಾರ್ಡು, ಎಸ್ ಡಿಪಿಐ 3 ಮತ್ತು ಜೆಡಿಎಸ್ ಒಂದು ವಾರ್ಡ್ ನಲ್ಲಿ ಜಯ ಸಾಧಿಸಿದೆ.
ಕೈಪುಂಜಾಲು: ಶೋಭಾ ಎಸ್. ಬಂಗೇರ (ಕಾಂಗ್ರೆಸ್)

ಕೋತಲಕಟ್ಟೆ: ಫರ್ಜಾನ (ಕಾಂಗ್ರೆಸ್)

ಕೊಪ್ಪಲಂಗಡಿ: ನಾಗೇಶ್ (ಬಿಜೆಪಿ)

ತೊಟ್ಟಂ: ಸತೀಶ್ಚಂದ್ರ (ಕಾಂಗ್ರೆಸ್)

ಕರಾವಳಿ: ಕಿರಣ್ ಆಳ್ವ (ಬಿಜೆಪಿ)

ಪೊಲಿಪು ಗುಡ್ಡೆ: ರತ್ನಾಕರ ಶೆಟ್ಟಿ (ಬಿಜೆಪಿ)

ದುಗ್ಗನ್ ತೋಟ: ಮಹಮ್ಮದ್ ಆಸಿಫ್ ಮಹಮ್ಮದ್ ಆಸಿಪ್ (ಕಾಂಗ್ರೆಸ್)

ಮಂಗಳ ಪೇಟೆ: ವಹಿದಾ ಬಾನು (ಎಸ್ ಡಿಪಿಐ)

ದಂಡತೀರ್ಥ: ಸುರೇಶ್ ದೇವಾಡಿಗ (ಬಿಜೆಪಿ)

ಕಲ್ಯಾ: ಲತಾ ವಿ. ದೇವಾಡಿಗ (ಬಿಜೆಪಿ)

ಜನಾರ್ದನ ದೇವಸ್ಥಾನ: ಹರಿಣಿ ದೇವಾಡಿಗ (ಬಿಜೆಪಿ)

ಬಡಗರಗುತ್ತು: ವಿದ್ಯಾಲತಾ (ಕಾಂಗ್ರೆಸ್)

ಭಾರತ್ ನಗರ: ಅರುಣ್ ಶೆಟ್ಟಿ (ಬಿಜೆಪಿ)

ಬೀಡು ಬದಿ: ಅನಿಲ್ ಕುಮಾರ್ (ಬಿಜೆಪಿ)

ಕೊಂಬಗುಡ್ಡೆ: ಉಮೇಶ್ ಕರ್ಕೇರ (ಜೆಡಿಎಸ್)

ಜನರಲ್ ಶಾಲೆ: ಮೋಹಿನಿ‌ ಶೆಟ್ಟಿ (ಬಿಜೆಪಿ)

ಪೊಲಿಪು: ರಾಧಿಕಾ ಸುವರ್ಣ (ಕಾಂಗ್ರೆಸ್)

ಗುಜ್ಜಿ: ಸರಿತಾ ಶಂಕರ್ (ಎಸ್ ಡಿಪಿಐ)

ಗರಡಿ: ಶೈಲೇಶ್ ಅಮೀನ್ (ಬಿಜೆಪಿ)

ಕಾಪು ಪೇಟೆ: ಸರಿತಾ (ಬಿಜೆಪಿ)

ಲೈಟ್ ಹೌಸ್: ನಿತಿನ್ (ಬಿಜೆಪಿ)

ಕುಡ್ತಿಮಾರ್: ರಫೂಸ್ ಶಾಬು ಸಾಹೇಬ್ (ಕಾಂಗ್ರೆಸ್)

ಅಹಮದಿ ಮೊಹಲ್ಲಾ‌: ನೂರುದ್ದೀನ್ (ಎಸ್ ಡಿಪಿಐ)

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

23 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

23 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 days ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago