ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು ನಡೆದಿದ್ದು, ಉಡುಪಿ ಜಿಲ್ಲೆಯ ಕಾಪು ಪುರಸಭೆಯ ಅಧಿಕಾರ ಬಿಜೆಪಿ ಪಾಲಾಗಿದೆ.ಪುರಸಭೆಯ 23 ವಾರ್ಡ್ ಗಳ ಪೈಕಿ ಬಿಜೆಪಿಯು 12 ವಾರ್ಡು, ಕಾಂಗ್ರೆಸ್ 7 ವಾರ್ಡು, ಎಸ್ ಡಿಪಿಐ 3 ಮತ್ತು ಜೆಡಿಎಸ್ ಒಂದು ವಾರ್ಡ್ ನಲ್ಲಿ ಜಯ ಸಾಧಿಸಿದೆ.
ಕೈಪುಂಜಾಲು: ಶೋಭಾ ಎಸ್. ಬಂಗೇರ (ಕಾಂಗ್ರೆಸ್)
ಕೋತಲಕಟ್ಟೆ: ಫರ್ಜಾನ (ಕಾಂಗ್ರೆಸ್)
ಕೊಪ್ಪಲಂಗಡಿ: ನಾಗೇಶ್ (ಬಿಜೆಪಿ)
ತೊಟ್ಟಂ: ಸತೀಶ್ಚಂದ್ರ (ಕಾಂಗ್ರೆಸ್)
ಕರಾವಳಿ: ಕಿರಣ್ ಆಳ್ವ (ಬಿಜೆಪಿ)
ಪೊಲಿಪು ಗುಡ್ಡೆ: ರತ್ನಾಕರ ಶೆಟ್ಟಿ (ಬಿಜೆಪಿ)
ದುಗ್ಗನ್ ತೋಟ: ಮಹಮ್ಮದ್ ಆಸಿಫ್ ಮಹಮ್ಮದ್ ಆಸಿಪ್ (ಕಾಂಗ್ರೆಸ್)
ಮಂಗಳ ಪೇಟೆ: ವಹಿದಾ ಬಾನು (ಎಸ್ ಡಿಪಿಐ)
ದಂಡತೀರ್ಥ: ಸುರೇಶ್ ದೇವಾಡಿಗ (ಬಿಜೆಪಿ)
ಕಲ್ಯಾ: ಲತಾ ವಿ. ದೇವಾಡಿಗ (ಬಿಜೆಪಿ)
ಜನಾರ್ದನ ದೇವಸ್ಥಾನ: ಹರಿಣಿ ದೇವಾಡಿಗ (ಬಿಜೆಪಿ)
ಬಡಗರಗುತ್ತು: ವಿದ್ಯಾಲತಾ (ಕಾಂಗ್ರೆಸ್)
ಭಾರತ್ ನಗರ: ಅರುಣ್ ಶೆಟ್ಟಿ (ಬಿಜೆಪಿ)
ಬೀಡು ಬದಿ: ಅನಿಲ್ ಕುಮಾರ್ (ಬಿಜೆಪಿ)
ಕೊಂಬಗುಡ್ಡೆ: ಉಮೇಶ್ ಕರ್ಕೇರ (ಜೆಡಿಎಸ್)
ಜನರಲ್ ಶಾಲೆ: ಮೋಹಿನಿ ಶೆಟ್ಟಿ (ಬಿಜೆಪಿ)
ಪೊಲಿಪು: ರಾಧಿಕಾ ಸುವರ್ಣ (ಕಾಂಗ್ರೆಸ್)
ಗುಜ್ಜಿ: ಸರಿತಾ ಶಂಕರ್ (ಎಸ್ ಡಿಪಿಐ)
ಗರಡಿ: ಶೈಲೇಶ್ ಅಮೀನ್ (ಬಿಜೆಪಿ)
ಕಾಪು ಪೇಟೆ: ಸರಿತಾ (ಬಿಜೆಪಿ)
ಲೈಟ್ ಹೌಸ್: ನಿತಿನ್ (ಬಿಜೆಪಿ)
ಕುಡ್ತಿಮಾರ್: ರಫೂಸ್ ಶಾಬು ಸಾಹೇಬ್ (ಕಾಂಗ್ರೆಸ್)
ಅಹಮದಿ ಮೊಹಲ್ಲಾ: ನೂರುದ್ದೀನ್ (ಎಸ್ ಡಿಪಿಐ)
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…