ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು ನಡೆದಿದ್ದು, ಉಡುಪಿ ಜಿಲ್ಲೆಯ ಕಾಪು ಪುರಸಭೆಯ ಅಧಿಕಾರ ಬಿಜೆಪಿ ಪಾಲಾಗಿದೆ.ಪುರಸಭೆಯ 23 ವಾರ್ಡ್ ಗಳ ಪೈಕಿ ಬಿಜೆಪಿಯು 12 ವಾರ್ಡು, ಕಾಂಗ್ರೆಸ್ 7 ವಾರ್ಡು, ಎಸ್ ಡಿಪಿಐ 3 ಮತ್ತು ಜೆಡಿಎಸ್ ಒಂದು ವಾರ್ಡ್ ನಲ್ಲಿ ಜಯ ಸಾಧಿಸಿದೆ.
ಕೈಪುಂಜಾಲು: ಶೋಭಾ ಎಸ್. ಬಂಗೇರ (ಕಾಂಗ್ರೆಸ್)
ಕೋತಲಕಟ್ಟೆ: ಫರ್ಜಾನ (ಕಾಂಗ್ರೆಸ್)
ಕೊಪ್ಪಲಂಗಡಿ: ನಾಗೇಶ್ (ಬಿಜೆಪಿ)
ತೊಟ್ಟಂ: ಸತೀಶ್ಚಂದ್ರ (ಕಾಂಗ್ರೆಸ್)
ಕರಾವಳಿ: ಕಿರಣ್ ಆಳ್ವ (ಬಿಜೆಪಿ)
ಪೊಲಿಪು ಗುಡ್ಡೆ: ರತ್ನಾಕರ ಶೆಟ್ಟಿ (ಬಿಜೆಪಿ)
ದುಗ್ಗನ್ ತೋಟ: ಮಹಮ್ಮದ್ ಆಸಿಫ್ ಮಹಮ್ಮದ್ ಆಸಿಪ್ (ಕಾಂಗ್ರೆಸ್)
ಮಂಗಳ ಪೇಟೆ: ವಹಿದಾ ಬಾನು (ಎಸ್ ಡಿಪಿಐ)
ದಂಡತೀರ್ಥ: ಸುರೇಶ್ ದೇವಾಡಿಗ (ಬಿಜೆಪಿ)
ಕಲ್ಯಾ: ಲತಾ ವಿ. ದೇವಾಡಿಗ (ಬಿಜೆಪಿ)
ಜನಾರ್ದನ ದೇವಸ್ಥಾನ: ಹರಿಣಿ ದೇವಾಡಿಗ (ಬಿಜೆಪಿ)
ಬಡಗರಗುತ್ತು: ವಿದ್ಯಾಲತಾ (ಕಾಂಗ್ರೆಸ್)
ಭಾರತ್ ನಗರ: ಅರುಣ್ ಶೆಟ್ಟಿ (ಬಿಜೆಪಿ)
ಬೀಡು ಬದಿ: ಅನಿಲ್ ಕುಮಾರ್ (ಬಿಜೆಪಿ)
ಕೊಂಬಗುಡ್ಡೆ: ಉಮೇಶ್ ಕರ್ಕೇರ (ಜೆಡಿಎಸ್)
ಜನರಲ್ ಶಾಲೆ: ಮೋಹಿನಿ ಶೆಟ್ಟಿ (ಬಿಜೆಪಿ)
ಪೊಲಿಪು: ರಾಧಿಕಾ ಸುವರ್ಣ (ಕಾಂಗ್ರೆಸ್)
ಗುಜ್ಜಿ: ಸರಿತಾ ಶಂಕರ್ (ಎಸ್ ಡಿಪಿಐ)
ಗರಡಿ: ಶೈಲೇಶ್ ಅಮೀನ್ (ಬಿಜೆಪಿ)
ಕಾಪು ಪೇಟೆ: ಸರಿತಾ (ಬಿಜೆಪಿ)
ಲೈಟ್ ಹೌಸ್: ನಿತಿನ್ (ಬಿಜೆಪಿ)
ಕುಡ್ತಿಮಾರ್: ರಫೂಸ್ ಶಾಬು ಸಾಹೇಬ್ (ಕಾಂಗ್ರೆಸ್)
ಅಹಮದಿ ಮೊಹಲ್ಲಾ: ನೂರುದ್ದೀನ್ (ಎಸ್ ಡಿಪಿಐ)
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…