ಕಾಪು: ಪುರಸಭಾ ಚುನಾವಣೆ ಉಮೇದುದಾರಿಕೆ ಸಲ್ಲಿಸಲು ನಾಳೆಯ ಕೊನೆಯ ದಿನವಾಗಿದ್ದರೂ ಇದುವರೆಗೆ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಇನ್ನೂ ಬಿಡುಗಡೆಯಾಗದೆ ಇರುವುದು ಹಲವಾರು ಪ್ರಶ್ನೆಗಳಿಗೆ ಎಡೆ ಮಾಡಿಕೊಟ್ಟಿದೆ.
ಕಳೆದ ಅವಧಿಯ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ೧೨ ಸೀಟ್ ಪಡೆಯುವ ಮುಖಾಂತರ ಪುರಸಭೆಯಲ್ಲಿ ಆಡಳಿತ ನಡೆಸಿತ್ತು ಆದರೇ ಈ ಬಾರಿ ಮಾತ್ರ ಕೆಲವೊಂದು ವಾರ್ಡಿನಲ್ಲಿ ಅಭ್ಯರ್ಥಿಗಳ ಕೊರತೆಯಾಗಿದೆ ಹಾಗಾಗಿ ಬೇರೆ ಬೇರೆ ವಾರ್ಡಿನ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಪ್ರಯತ್ನ ನಡೆಯುತ್ತಿದೆಂಬ ಮಾಹಿತಿ ಲಬ್ಯವಾಗಿದೆ.
ಸೊರಕೆಗೆ ಇದು ಪ್ರತಿಷ್ಠೆಯ ಚುನಾವಣೆ
ಕಾಪು ಕ್ಷೇತ್ರದಿಂದ ಮುಂದಿನ ವಿಧಾನಸಭೆ ಚುನಾವಣೆಗೆ ಕಾಂಗ್ರೇಸ್ ಪಕ್ಷದಿಂದ ವಿನಯ್ ಕುಮಾರ್ ಸೊರಕೆಯ ಹೆಸರು ಜೋರಾಗಿ ಕೇಳಿ ಬರುತ್ತಿದೆ ಮತ್ತು ಅವರೇ ಅಭ್ಯರ್ಥಿಯಾಗುವ ಸಾಧ್ಯತೆ ಕೂಡ ಹೆಚ್ಚು ಆದ್ದರಿಂದ ಈ ಬಾರಿಯ ಪುರಸಭೆ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ಅತೀ ಸೀಟ್ ಗೆಲ್ಲುವ ಮುಖಾಂತರ ನಾಯಕನ ಶಕ್ತಿ ಪ್ರದರ್ಶನ ತೋರಿಸಬೇಕಾಗಿದೆ.
ಕಾಂಗ್ರೆಸ್ಗೆ ಕಬ್ಬಿಣದ ಕಡಲೆಯಾದ ಎಸ್.ಡಿ.ಪಿ.ಐ
ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಎಸ್.ಡಿ.ಪಿ.ಐ ನುಂಗಲಾರದ ತುತ್ತಾಗಿ ಪರಿಣಮಿಸಿದೆ ಕೆಲವೊಂದು ವಾರ್ಡಿನಲ್ಲಿ ಕಾಂಗ್ರೇಸ್ ಬೆಂಬಲಿತ ಅಲ್ಪಸಂಖ್ಯಾತ ನಾಯಕರು ಬಹಿರಂಗವಾಗಿ ಎಸ್.ಡಿ.ಪಿ.ಐ ಜತೆ ಸೇರಿಕೊಂಡು ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವುದು ಕೂಡ ಕಾಂಗ್ರೆಸ್ಗೆ ಸ್ವಲ್ಪದರ ಮಟ್ಟಿಗೆ ಪೆಟ್ಟು ಬಿದ್ದಿದೆ, ಹೀಗಾಗಿ ಅಲ್ಪಸಂಖ್ಯಾತರನ್ನು ನಂಬಿಕೊAಡಿದ್ದ ಕಾಂಗ್ರೆಸ್ಸ್ ಗೆ ಮಾತ್ರ ಎಸ್.ಡಿ.ಪಿ.ಐ ಕಬ್ಬಿಣದ ಕಡಲೆಯಾಗಿ ಪರಿಣಮಿಸಿದೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…