Featured

ಕಾಪು ಪುರಸಭೆ ಚುನಾವಣೆ ಇನ್ನೂ ಬಿಡುಗಡೆಯಾಗದ ಕಾಂಗ್ರೇಸ್ ಪಟ್ಟಿ: vishwanews24

ಕಾಪು ಪುರಸಭೆ ಚುನಾವಣೆ ಇನ್ನೂ ಬಿಡುಗಡೆಯಾಗದ ಕಾಂಗ್ರೇಸ್ ಪಟ್ಟಿ

ಕಾಪು: ಪುರಸಭಾ ಚುನಾವಣೆ ಉಮೇದುದಾರಿಕೆ ಸಲ್ಲಿಸಲು ನಾಳೆಯ ಕೊನೆಯ ದಿನವಾಗಿದ್ದರೂ ಇದುವರೆಗೆ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಇನ್ನೂ ಬಿಡುಗಡೆಯಾಗದೆ ಇರುವುದು ಹಲವಾರು ಪ್ರಶ್ನೆಗಳಿಗೆ ಎಡೆ ಮಾಡಿಕೊಟ್ಟಿದೆ.


ಕಳೆದ ಅವಧಿಯ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ೧೨ ಸೀಟ್ ಪಡೆಯುವ ಮುಖಾಂತರ ಪುರಸಭೆಯಲ್ಲಿ ಆಡಳಿತ ನಡೆಸಿತ್ತು ಆದರೇ ಈ ಬಾರಿ ಮಾತ್ರ ಕೆಲವೊಂದು ವಾರ್ಡಿನಲ್ಲಿ ಅಭ್ಯರ್ಥಿಗಳ ಕೊರತೆಯಾಗಿದೆ ಹಾಗಾಗಿ ಬೇರೆ ಬೇರೆ ವಾರ್ಡಿನ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಪ್ರಯತ್ನ ನಡೆಯುತ್ತಿದೆಂಬ ಮಾಹಿತಿ ಲಬ್ಯವಾಗಿದೆ.

ಸೊರಕೆಗೆ ಇದು ಪ್ರತಿಷ್ಠೆಯ ಚುನಾವಣೆ
ಕಾಪು ಕ್ಷೇತ್ರದಿಂದ ಮುಂದಿನ ವಿಧಾನಸಭೆ ಚುನಾವಣೆಗೆ ಕಾಂಗ್ರೇಸ್ ಪಕ್ಷದಿಂದ ವಿನಯ್ ಕುಮಾರ್ ಸೊರಕೆಯ ಹೆಸರು ಜೋರಾಗಿ ಕೇಳಿ ಬರುತ್ತಿದೆ ಮತ್ತು ಅವರೇ ಅಭ್ಯರ್ಥಿಯಾಗುವ ಸಾಧ್ಯತೆ ಕೂಡ ಹೆಚ್ಚು ಆದ್ದರಿಂದ ಈ ಬಾರಿಯ ಪುರಸಭೆ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ಅತೀ ಸೀಟ್ ಗೆಲ್ಲುವ ಮುಖಾಂತರ ನಾಯಕನ ಶಕ್ತಿ ಪ್ರದರ್ಶನ ತೋರಿಸಬೇಕಾಗಿದೆ.

 

ಕಾಂಗ್ರೆಸ್ಗೆ ಕಬ್ಬಿಣದ ಕಡಲೆಯಾದ ಎಸ್.ಡಿ.ಪಿ.ಐ
ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಎಸ್.ಡಿ.ಪಿ.ಐ ನುಂಗಲಾರದ ತುತ್ತಾಗಿ ಪರಿಣಮಿಸಿದೆ ಕೆಲವೊಂದು ವಾರ್ಡಿನಲ್ಲಿ ಕಾಂಗ್ರೇಸ್ ಬೆಂಬಲಿತ ಅಲ್ಪಸಂಖ್ಯಾತ ನಾಯಕರು ಬಹಿರಂಗವಾಗಿ ಎಸ್.ಡಿ.ಪಿ.ಐ ಜತೆ ಸೇರಿಕೊಂಡು ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವುದು ಕೂಡ ಕಾಂಗ್ರೆಸ್ಗೆ ಸ್ವಲ್ಪದರ ಮಟ್ಟಿಗೆ ಪೆಟ್ಟು ಬಿದ್ದಿದೆ, ಹೀಗಾಗಿ ಅಲ್ಪಸಂಖ್ಯಾತರನ್ನು ನಂಬಿಕೊAಡಿದ್ದ ಕಾಂಗ್ರೆಸ್ಸ್ ಗೆ ಮಾತ್ರ ಎಸ್.ಡಿ.ಪಿ.ಐ ಕಬ್ಬಿಣದ ಕಡಲೆಯಾಗಿ ಪರಿಣಮಿಸಿದೆ.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

2 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

2 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

2 hours ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

2 hours ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

3 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

3 hours ago