ಕಾಪು: ಇಲ್ಲಿನ ಪುರಸಭಾ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೇಸ್ ಪಾರ್ಟಿ ವತಿಯಿಂದ ವಾರ್ಡುವಾರುಗಳಲ್ಲಿ ಮತಬೇಟೆ ಆರಂಭಗೊAಡಿದೆ.
ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದ ತಂಡ ಗ್ರಾಮದ ಮೂಲೆಮೂಲೆಗೆ ಸಾಗಿ ಪುರಭೆ ಚುನಾವಣೆಯಲ್ಲಿ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಗಳಿಗೆ ಮತ ನೀಡಿ ಬೆಂಬಲಿಸುವAತೆ ಸಭೆ ನಡೆಸಿ ಮತಯಾಚನೆ ಆರಂಭಿಸಿದ್ದಾರೆ.
ಇAದು ಕೈಪುಂಜಾಲು ವಾರ್ಡಿನ ಅಭ್ಯರ್ಥಿ ಶೋಭ ಬಂಗೇರ ಮತ್ತು ಪೊಲಿಪು ಗುಡ್ಡೆ ವಾರ್ಡಿನ ಅಭ್ಯರ್ಥಿ ಪ್ರಭಾಕರ ಪೂಜಾರಿ ಕಾರ್ಯಕರ್ತರ ವಾರ್ಡ್ ಸಭೆ ನಡೆಸಿ ಬಿಜೆಪಿ ಅವಧಿಯಲ್ಲಿ ಆಗಿರುವ ದುರಾಡಳಿತದ ಬಗ್ಗೆ ಕಿಡಿಕಾರಿ ಕಾಂಗ್ರೇಸ್ ಪಾರ್ಟಿ ಯಾವ ಕಾರಣಕ್ಕಾಗಿ ಪುರಸಭೆ ಗದ್ದುಗೆ ಏರಬೇಕೆಂದು ಮನವರಿಕೆ ಮಾಡಿದರು.
ಈ ಸಂಧರ್ಭದಲ್ಲಿ ಕಾಪು ದಿವಾಕರ ಶೆಟ್ಟಿ, ಅಡ್ವೆ ನವೀನ್ಚಂದ್ರ ಸುವರ್ಣ,ಸರಸು ಡಿ ಬಂಗೇರ,ವಿನಯ ಬಳ್ಳಾಲ್ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…