ಕಾಪು: ಇಲ್ಲಿನ ಪುರಸಭಾ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೇಸ್ ಪಾರ್ಟಿ ವತಿಯಿಂದ ವಾರ್ಡುವಾರುಗಳಲ್ಲಿ ಮತಬೇಟೆ ಆರಂಭಗೊAಡಿದೆ.
ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದ ತಂಡ ಗ್ರಾಮದ ಮೂಲೆಮೂಲೆಗೆ ಸಾಗಿ ಪುರಭೆ ಚುನಾವಣೆಯಲ್ಲಿ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಗಳಿಗೆ ಮತ ನೀಡಿ ಬೆಂಬಲಿಸುವAತೆ ಸಭೆ ನಡೆಸಿ ಮತಯಾಚನೆ ಆರಂಭಿಸಿದ್ದಾರೆ.
ಇAದು ಕೈಪುಂಜಾಲು ವಾರ್ಡಿನ ಅಭ್ಯರ್ಥಿ ಶೋಭ ಬಂಗೇರ ಮತ್ತು ಪೊಲಿಪು ಗುಡ್ಡೆ ವಾರ್ಡಿನ ಅಭ್ಯರ್ಥಿ ಪ್ರಭಾಕರ ಪೂಜಾರಿ ಕಾರ್ಯಕರ್ತರ ವಾರ್ಡ್ ಸಭೆ ನಡೆಸಿ ಬಿಜೆಪಿ ಅವಧಿಯಲ್ಲಿ ಆಗಿರುವ ದುರಾಡಳಿತದ ಬಗ್ಗೆ ಕಿಡಿಕಾರಿ ಕಾಂಗ್ರೇಸ್ ಪಾರ್ಟಿ ಯಾವ ಕಾರಣಕ್ಕಾಗಿ ಪುರಸಭೆ ಗದ್ದುಗೆ ಏರಬೇಕೆಂದು ಮನವರಿಕೆ ಮಾಡಿದರು.
ಈ ಸಂಧರ್ಭದಲ್ಲಿ ಕಾಪು ದಿವಾಕರ ಶೆಟ್ಟಿ, ಅಡ್ವೆ ನವೀನ್ಚಂದ್ರ ಸುವರ್ಣ,ಸರಸು ಡಿ ಬಂಗೇರ,ವಿನಯ ಬಳ್ಳಾಲ್ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…