ಕಾಪು ಪುರಸಭೆ ಚುನಾವಣೆಯ 23 ಸ್ಥಾನಗಳಲ್ಲಿ 12 ಅಭ್ಯರ್ಥಿಗಳು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಗಳಿಸಿರುವ ಬಿಜೆಪಿ ಗೆಲುವು ಐತಿಹಾಸಿಕ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹರ್ಷ ವ್ಯಕ್ತ ಪಡಿಸಿದ್ದಾರೆ.
ಬಿಜೆಪಿಗೆ ಬಹುಮತ ನೀಡಿದ ಕಾಪು ಪುರಸಭಾ ವ್ಯಾಪ್ತಿಯ ಮತದಾರರಿಗೆ ಹೃತ್ಪೂರ್ವಕ ವಂದನೆಗಳನ್ನು ಸಲ್ಲಿಸುವ ಜೊತೆಗೆ ಚುನಾವಣಾ ಗೆಲುವಿಗೆ ಹಗಲಿರುಳು ಶ್ರಮಿಸಿರುವ ಸಚಿವರು, ಸಂಸದರು, ಶಾಸಕರು, ಪಕ್ಷದ ಮುಖಂಡರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.
ಕಾಪುವನ್ನು ಮಾದರಿ ಪುರಸಭೆಯನ್ನಾಗಿ ರೂಪಿಸುವ ನಿಟ್ಟಿನಲ್ಲಿ ಕುಡಿಯುವ ನೀರು, ಒಳಚರಂಡಿ, ತ್ಯಾಜ್ಯ ನಿರ್ವಹಣೆ, ದಾರಿದೀಪ, ಮೀನು ಮಾರುಕಟ್ಟೆ ಮುಂತಾದ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ವಿಶೇಷ ಒತ್ತು ನೀಡಿ ಮುಂದಿನ 5 ವರ್ಷಗಳಲ್ಲಿ ನವ ಕಾಪು ನಿರ್ಮಾಣದ ಸಂಕಲ್ಪದೊಂದಿಗೆ ಅತ್ಯಂತ ಉತ್ತಮ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಕುಯಿಲಾಡಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…