ಕಾಪು : ಇಲ್ಲಿನ ಪುರಸಭೆಯೂ ಜನಸಾಮಾನ್ಯರಿಗೆ ಒಂದು ಕಾನೂನು ತಮಗೊಂದು ಕಾನೂನು ಎಂಬುದನ್ನು ಮತ್ತೊಮ್ಮೆ ರುಜುಮಾಡಿದೆ.
ತಿಂಗಳಿಗೆ ಎರಡು ಬಾರಿ ಅಂಗಡಿ ಮುಂಗಟ್ಟುಗಳಿಗೆ ಪ್ಲಾಸ್ಟಿಕ್ ಬ್ಯಾನ್ ನೆಪದಲ್ಲಿ ದಾಳಿ ಮಾಡಿ ದಂಡಪಾವತಿಸುವ ಪುರಸಭೆಯ ಅಧಿಕಾರಿಗಳಿಗೆ ತಮ್ಮ ಕಾಲಬುಡ ನೋಡುವಲ್ಲಿ ವಿಫಲರಾಗಿದ್ದಾರೆ.
ಸಾಮಾನ್ಯ ಸಭೆಯಲ್ಲಿ ಸದಸ್ಯರಿಗೆ ನೀಡುವ ಉಪಾಹಾರದ ಚಮಚ ಪ್ಲೇಟ್ ಪ್ಲಾಸ್ಟಿಕ್ ಬಳಕೆಮಾಡಿದ್ದು ವಿಪರ್ಯಾಸವಾದರೂ ಅಧಿಕಾರಿಗಳಿಗೆ ಗಮನಕ್ಕೆ ಬಾರದಿರುವುದು ವಿಪರ್ಯಾಸವಾಗಿದೆ.
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…
ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…
ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…