ಕಾಪು ಪುರಸಭೆ ಸದಸ್ಯ ಅರುಣ್ ಶೆಟ್ಟಿ ಪಾದೂರು ಒತ್ತಾಯ ದುರಸ್ತಿಗೊಳ್ಳುತ್ತಿರುವ ರಾಷ್ಟ್ರೀಯ ಹೆದ್ದಾರಿ 66 ದಾರಿದೀಪಗಳು
ಕಾಪು: ಕಳೆದ ಕೆಲವು ಕಾಪು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಪುರಸಭಾ ಸದಸ್ಯರಾದ ಇವರು ರಾಷ್ಟ್ರೀಯ ಹೆದ್ದಾರಿ 66ರ ವಿವಿಧ ಸಮಸ್ಯೆಗಳು ಮತ್ತು ದುರಸ್ತಿ ಗೊಳ್ಳದ ವಿದ್ಯುತ್ ದೀಪಗಳನ್ನು ಸರಿಪಡಿಸುವಂತೆ ಆಗ್ರಹಿಸುತ್ತಿದ್ದರು. ಇದಕ್ಕೆ ಸ್ಪಂದಿಸಿದ ಮುಖ್ಯಾಧಿಕಾರಿ ಹಾಗೂ ಅಧ್ಯಕ್ಷರು ಮುಂದಿನ ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ವಹಣಾ ಸದಸ್ಯರನ್ನು ಕರೆದು ಸೂಕ್ತ ಸಮಾಲೋಚನೆ ನಡೆಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರು ಆ ಪ್ರಯುಕ್ತ ಇಂದು ರಾಷ್ಟ್ರೀಯ ಹೆದ್ದಾರಿ 66ರ ದಾರಿದೀಪಗಳು ದುರಸ್ತಿ ಕೆಲಸ ಸಾಗುತ್ತಿದ್ದು ಅಧಿಕಾರಿಗಳು ಹಾಗೂ ಕಾಮಗಾರಿಯ ಬೆನ್ನು ಬಿದ್ದು ಕೆಲಸ ಮಾಡಿಸುವ ಇಂತಹ ಜನಪತ್ರಿನಿಧಿಗಳ ಅಗತ್ಯವಿದೆ ಎಂಬ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…