ಕಾಪು ಪುರಸಭೆ ಸದಸ್ಯ ಅರುಣ್ ಶೆಟ್ಟಿ ಪಾದೂರು ಒತ್ತಾಯ ದುರಸ್ತಿಗೊಳ್ಳುತ್ತಿರುವ ರಾಷ್ಟ್ರೀಯ ಹೆದ್ದಾರಿ 66 ದಾರಿದೀಪಗಳು
ಕಾಪು: ಕಳೆದ ಕೆಲವು ಕಾಪು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಪುರಸಭಾ ಸದಸ್ಯರಾದ ಇವರು ರಾಷ್ಟ್ರೀಯ ಹೆದ್ದಾರಿ 66ರ ವಿವಿಧ ಸಮಸ್ಯೆಗಳು ಮತ್ತು ದುರಸ್ತಿ ಗೊಳ್ಳದ ವಿದ್ಯುತ್ ದೀಪಗಳನ್ನು ಸರಿಪಡಿಸುವಂತೆ ಆಗ್ರಹಿಸುತ್ತಿದ್ದರು. ಇದಕ್ಕೆ ಸ್ಪಂದಿಸಿದ ಮುಖ್ಯಾಧಿಕಾರಿ ಹಾಗೂ ಅಧ್ಯಕ್ಷರು ಮುಂದಿನ ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ವಹಣಾ ಸದಸ್ಯರನ್ನು ಕರೆದು ಸೂಕ್ತ ಸಮಾಲೋಚನೆ ನಡೆಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರು ಆ ಪ್ರಯುಕ್ತ ಇಂದು ರಾಷ್ಟ್ರೀಯ ಹೆದ್ದಾರಿ 66ರ ದಾರಿದೀಪಗಳು ದುರಸ್ತಿ ಕೆಲಸ ಸಾಗುತ್ತಿದ್ದು ಅಧಿಕಾರಿಗಳು ಹಾಗೂ ಕಾಮಗಾರಿಯ ಬೆನ್ನು ಬಿದ್ದು ಕೆಲಸ ಮಾಡಿಸುವ ಇಂತಹ ಜನಪತ್ರಿನಿಧಿಗಳ ಅಗತ್ಯವಿದೆ ಎಂಬ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದರು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…