ಕಾಪು ಪೇಟೆಗೆ ನೂರು ಎಲ್.ಇ
ಡಿ ದಾರಿ ದೀಪ ಕೊಡುಗೆ ನೀಡಿದ ಉದ್ಯಮಿ ಎರ್ಮಾಳು ಹರೀಶ್ ಶೆಟ್ಟಿ:- vishwanews24
ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿನ ದಾರಿದೀಪಗಳನ್ನು LED ಆಗಿಸಿ ಪರಿವರ್ತಿಸಲಾಗುತ್ತಿದ್ದು ಈ ಯೋಜನೆಯ ಬಹಿರಂಗ ಪ್ರದರ್ಶನದ ಪರಿಚಯಾತ್ಮಕ (ಡೇಮೋ) ಮುಹೂರ್ತ ಕಾರ್ಯಕ್ರಮ ಕಾಪು ಪೇಟೆಯಲ್ಲಿ ನಡೆಯಿತು
ಪ್ರಾಯೋಗಿಕ ಚಾಲನೆಗೆ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಚಾಲನೆ ನೀಡಿ ಮಾತಾನಡಿದರು.
ಸಮಾಜ ಸೇವಕ ಮುಂಬಯಿ ಉದ್ಯಮಿ ಎರ್ಮಾಳು ಹರೀಶ್ ಶೆಟ್ಟಿ ನೂರು ಎಲ್.ಇ.ಡಿ ದೀಪಗಳನ್ನು ಕಾಪು ಪೇಟೆಗೆ ಕೊಡುಗೆ ನೀಡಿದ್ದು ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ವಿಸ್ತರಿಸುವ ಗುರಿ ಹೊಂದಿದೆ ಎಂದರು.
ಈ ಸಂಧರ್ಭದಲ್ಲಿ ಕಾಪು ಪುರಸಭಾ ಮುಖ್ಯಾಧಿಕಾರಿ ವೆಂಕಟೇಶ್ ನಾವುಡ,ಸಹಾಯಕ ಇಂಜಿನಿಯರ್ ಪ್ರತಿಮಾ,ಕಾಪು ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಾಘವೇಂದ್ರ ,ಎಲ್ ಇ.ಡಿ ಕೊಡುಗೆ ನೀಡಿದ ಎರ್ಮಾಳು ಹರೀಶ್ ಶೆಟ್ಟಿ, ಬಿಜೆಪಿ ಮುಖಂಡ ಸುರೇಶ್ ಶೆಟ್ಟಿ ಗುರ್ಮೆ,ಉದ್ಯಮಿ ಮನೋಹರ್ ಶೆಟ್ಟಿ, ರಮೇಶ್ ಹೆಗ್ಡೆ,ಅನಿಲ್ ಕುಮಾರ್,ಶಿಲ್ಪಾ ಸುವರ್ಣ,ಶಿವಪ್ರಸಾದ್ ಎಲ್ಲದಡಿ,ಉದಯ ಶೆಟ್ಟಿ ಇನ್ನಾ,ಕಾಪು ಲೀಲಾಧರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…