ಕಾಪು ಪೇಟೆಗೆ ನೂರು ಎಲ್.ಇ
ಡಿ ದಾರಿ ದೀಪ ಕೊಡುಗೆ ನೀಡಿದ ಉದ್ಯಮಿ ಎರ್ಮಾಳು ಹರೀಶ್ ಶೆಟ್ಟಿ:- vishwanews24
ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿನ ದಾರಿದೀಪಗಳನ್ನು LED ಆಗಿಸಿ ಪರಿವರ್ತಿಸಲಾಗುತ್ತಿದ್ದು ಈ ಯೋಜನೆಯ ಬಹಿರಂಗ ಪ್ರದರ್ಶನದ ಪರಿಚಯಾತ್ಮಕ (ಡೇಮೋ) ಮುಹೂರ್ತ ಕಾರ್ಯಕ್ರಮ ಕಾಪು ಪೇಟೆಯಲ್ಲಿ ನಡೆಯಿತು
ಪ್ರಾಯೋಗಿಕ ಚಾಲನೆಗೆ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಚಾಲನೆ ನೀಡಿ ಮಾತಾನಡಿದರು.
ಸಮಾಜ ಸೇವಕ ಮುಂಬಯಿ ಉದ್ಯಮಿ ಎರ್ಮಾಳು ಹರೀಶ್ ಶೆಟ್ಟಿ ನೂರು ಎಲ್.ಇ.ಡಿ ದೀಪಗಳನ್ನು ಕಾಪು ಪೇಟೆಗೆ ಕೊಡುಗೆ ನೀಡಿದ್ದು ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ವಿಸ್ತರಿಸುವ ಗುರಿ ಹೊಂದಿದೆ ಎಂದರು.
ಈ ಸಂಧರ್ಭದಲ್ಲಿ ಕಾಪು ಪುರಸಭಾ ಮುಖ್ಯಾಧಿಕಾರಿ ವೆಂಕಟೇಶ್ ನಾವುಡ,ಸಹಾಯಕ ಇಂಜಿನಿಯರ್ ಪ್ರತಿಮಾ,ಕಾಪು ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಾಘವೇಂದ್ರ ,ಎಲ್ ಇ.ಡಿ ಕೊಡುಗೆ ನೀಡಿದ ಎರ್ಮಾಳು ಹರೀಶ್ ಶೆಟ್ಟಿ, ಬಿಜೆಪಿ ಮುಖಂಡ ಸುರೇಶ್ ಶೆಟ್ಟಿ ಗುರ್ಮೆ,ಉದ್ಯಮಿ ಮನೋಹರ್ ಶೆಟ್ಟಿ, ರಮೇಶ್ ಹೆಗ್ಡೆ,ಅನಿಲ್ ಕುಮಾರ್,ಶಿಲ್ಪಾ ಸುವರ್ಣ,ಶಿವಪ್ರಸಾದ್ ಎಲ್ಲದಡಿ,ಉದಯ ಶೆಟ್ಟಿ ಇನ್ನಾ,ಕಾಪು ಲೀಲಾಧರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…