ಕಾಪು ಪೇಟೆಗೆ ನೂರು ಎಲ್.ಇ
ಡಿ ದಾರಿ ದೀಪ ಕೊಡುಗೆ ನೀಡಿದ ಉದ್ಯಮಿ ಎರ್ಮಾಳು ಹರೀಶ್ ಶೆಟ್ಟಿ:- vishwanews24
ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿನ ದಾರಿದೀಪಗಳನ್ನು LED ಆಗಿಸಿ ಪರಿವರ್ತಿಸಲಾಗುತ್ತಿದ್ದು ಈ ಯೋಜನೆಯ ಬಹಿರಂಗ ಪ್ರದರ್ಶನದ ಪರಿಚಯಾತ್ಮಕ (ಡೇಮೋ) ಮುಹೂರ್ತ ಕಾರ್ಯಕ್ರಮ ಕಾಪು ಪೇಟೆಯಲ್ಲಿ ನಡೆಯಿತು
ಪ್ರಾಯೋಗಿಕ ಚಾಲನೆಗೆ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಚಾಲನೆ ನೀಡಿ ಮಾತಾನಡಿದರು.
ಸಮಾಜ ಸೇವಕ ಮುಂಬಯಿ ಉದ್ಯಮಿ ಎರ್ಮಾಳು ಹರೀಶ್ ಶೆಟ್ಟಿ ನೂರು ಎಲ್.ಇ.ಡಿ ದೀಪಗಳನ್ನು ಕಾಪು ಪೇಟೆಗೆ ಕೊಡುಗೆ ನೀಡಿದ್ದು ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ವಿಸ್ತರಿಸುವ ಗುರಿ ಹೊಂದಿದೆ ಎಂದರು.
ಈ ಸಂಧರ್ಭದಲ್ಲಿ ಕಾಪು ಪುರಸಭಾ ಮುಖ್ಯಾಧಿಕಾರಿ ವೆಂಕಟೇಶ್ ನಾವುಡ,ಸಹಾಯಕ ಇಂಜಿನಿಯರ್ ಪ್ರತಿಮಾ,ಕಾಪು ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಾಘವೇಂದ್ರ ,ಎಲ್ ಇ.ಡಿ ಕೊಡುಗೆ ನೀಡಿದ ಎರ್ಮಾಳು ಹರೀಶ್ ಶೆಟ್ಟಿ, ಬಿಜೆಪಿ ಮುಖಂಡ ಸುರೇಶ್ ಶೆಟ್ಟಿ ಗುರ್ಮೆ,ಉದ್ಯಮಿ ಮನೋಹರ್ ಶೆಟ್ಟಿ, ರಮೇಶ್ ಹೆಗ್ಡೆ,ಅನಿಲ್ ಕುಮಾರ್,ಶಿಲ್ಪಾ ಸುವರ್ಣ,ಶಿವಪ್ರಸಾದ್ ಎಲ್ಲದಡಿ,ಉದಯ ಶೆಟ್ಟಿ ಇನ್ನಾ,ಕಾಪು ಲೀಲಾಧರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…