ಕಾಪು ಪೇಟೆಯಲ್ಲಿ ಸಾಮಾನ್ಯ ದರಕ್ಕಿಂತ ತರಕಾರಿ, ದಿನಸಿ ಪದಾರ್ಥಗಳಿಗೆ ಹೆಚ್ಚು ದರ ವಸೂಲಿಮಾಡಿದರೆ ಮುಖ್ಯಾಧಿಕಾರಿಗೆ ದೂರು ನೀಡಿ: ಕಾಪು ತಹಶಿಲ್ದಾರ್
ಕಾಪು: ಲಾಕ್ ಡೌನ್ ಘೋಷಣೆಯ ದಿನದ ನಂತರ ಸಮಯದಲ್ಲಿ ಕೆಲವೊಂದು ದಿನಸಿ ಹಾಗೂ ತರಕಾರಿ ಅಂಗಡಿಗಳಲ್ಲಿ ಸಾಮಾನ್ಯ ದರಕ್ಕಿಂತ ದುಪ್ಪಟ್ಟು ದರವನ್ನು ಗ್ರಾಹಕರಲ್ಲಿ ವಸೂಲಿ ಮಾಡಿದರೆ ಕೂಡಲೇ ಕಾಪು ಪುರಸಭಾ ವ್ಯಾಪ್ತಿಯ ಗ್ರಾಹಕರು ಪುರಸಭಾ ಮುಖ್ಯಾಧಿಕಾರಿ ಗೆ ದೂರು ನೀಡುವಂತೆ ಸೂಚಿಸಿದರು.
ಸಾಮಾನ್ಯವಾಗಿ ಈ ಸಮಯದಲ್ಲಿ
ಕೊರೋನಾ ನಿಯಂತ್ರಣಕ್ಕೆ ಹರಸಾಹಸ ಪಡಬೇಕೆ ಹೊರತು ಜನಸಾಮಾನ್ಯರನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಳುಕಿಸಿ ಅಂಗಡಿಮಾಲಕರು ದುಪ್ಪಟ್ಟು ದರ ವಸೂಲಿ ಮಾಡಬಾರದೆಂದರು.
ಒಂದು ವೇಳೆ ಇಂತಹ ಪ್ರಸಂಗ ಕಂಡುಬಂದಲ್ಲಿ ಸ್ಥಳಿಯ ಅಧಿಕಾರಿಗಳಿಗೆ ದೂರು ನೀಡುವಂತೆ ತಿಳಿಸಿದರು.
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್ಎಸ್ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…