ಕಾಪು ಪೇಟೆಯಲ್ಲಿ ಸಾಮಾನ್ಯ ದರಕ್ಕಿಂತ ತರಕಾರಿ, ದಿನಸಿ ಪದಾರ್ಥಗಳಿಗೆ ಹೆಚ್ಚು ದರ ವಸೂಲಿಮಾಡಿದರೆ ಮುಖ್ಯಾಧಿಕಾರಿಗೆ ದೂರು ನೀಡಿ: ಕಾಪು ತಹಶಿಲ್ದಾರ್
ಕಾಪು: ಲಾಕ್ ಡೌನ್ ಘೋಷಣೆಯ ದಿನದ ನಂತರ ಸಮಯದಲ್ಲಿ ಕೆಲವೊಂದು ದಿನಸಿ ಹಾಗೂ ತರಕಾರಿ ಅಂಗಡಿಗಳಲ್ಲಿ ಸಾಮಾನ್ಯ ದರಕ್ಕಿಂತ ದುಪ್ಪಟ್ಟು ದರವನ್ನು ಗ್ರಾಹಕರಲ್ಲಿ ವಸೂಲಿ ಮಾಡಿದರೆ ಕೂಡಲೇ ಕಾಪು ಪುರಸಭಾ ವ್ಯಾಪ್ತಿಯ ಗ್ರಾಹಕರು ಪುರಸಭಾ ಮುಖ್ಯಾಧಿಕಾರಿ ಗೆ ದೂರು ನೀಡುವಂತೆ ಸೂಚಿಸಿದರು.
ಸಾಮಾನ್ಯವಾಗಿ ಈ ಸಮಯದಲ್ಲಿ
ಕೊರೋನಾ ನಿಯಂತ್ರಣಕ್ಕೆ ಹರಸಾಹಸ ಪಡಬೇಕೆ ಹೊರತು ಜನಸಾಮಾನ್ಯರನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಳುಕಿಸಿ ಅಂಗಡಿಮಾಲಕರು ದುಪ್ಪಟ್ಟು ದರ ವಸೂಲಿ ಮಾಡಬಾರದೆಂದರು.
ಒಂದು ವೇಳೆ ಇಂತಹ ಪ್ರಸಂಗ ಕಂಡುಬಂದಲ್ಲಿ ಸ್ಥಳಿಯ ಅಧಿಕಾರಿಗಳಿಗೆ ದೂರು ನೀಡುವಂತೆ ತಿಳಿಸಿದರು.
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…