ಕಾಪು: ಕಾಪು ಪೇಟೆಯ ಮಧ್ಯಭಾಗದಲ್ಲಿ ಕುಂಬಳಕಾಯಿ ಹಾಗೂ ಇತರ ವಸ್ತುಗಳನ್ನ ಬಳಸಿ ವಾಮಚಾರ ಪ್ರಕ್ರಿಯೆ ನಡೆದಿರುವ ಅನುಮಾನ ವ್ಯಕ್ತವಾಗಿದೆ.
ವಿಚಿತ್ರ ರೀತಿಯಲ್ಲಿ ತೆಂಗಿನಕಾಯಿ ಲಿಂಬೆ ಹಣ್ಣು,ಅರಶಿನ ಹಾಗೂ ಇತರ ಪದರ್ಥಾಗಳು ಪತ್ತೆಯಾಗಿವೆ.
ಒಂದು ಗೊಂಬೆ ಮಾಡಲಾಗಿದೆ. ಮಡಕೆ, ತಗಡಿನ ವಸ್ತು,, ಬಾಳೆ ಹಣ್ಣು ಹಾಗೂ ತಂಗಿನಕಾಯಿ ಒಡೆದು ಗಂಧದ ಕಡ್ಡಿ ಹಚ್ಚಿ ಪೂಜೆ ಮಾಡಲಾಗಿರುವ ಕುರುಹು ಇದೆ.
ಇದನ್ನು ಕಂಡ ಸ್ಥಳೀಯ ಅಂಗಡಿ ಮಾಲಕರು ಮತ್ತು ಸಾರ್ವಜನಿಕರು ಪುರಸಭೆಗೆ ಮಾಹಿತಿ ನೀಡಿದ್ದು ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸಿಸಿ ಕ್ಯಾಮರ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…