ಕಾಪು: ಕಾಪು ಪೇಟೆಯ ಮಧ್ಯಭಾಗದಲ್ಲಿ ಕುಂಬಳಕಾಯಿ ಹಾಗೂ ಇತರ ವಸ್ತುಗಳನ್ನ ಬಳಸಿ ವಾಮಚಾರ ಪ್ರಕ್ರಿಯೆ ನಡೆದಿರುವ ಅನುಮಾನ ವ್ಯಕ್ತವಾಗಿದೆ.
ವಿಚಿತ್ರ ರೀತಿಯಲ್ಲಿ ತೆಂಗಿನಕಾಯಿ ಲಿಂಬೆ ಹಣ್ಣು,ಅರಶಿನ ಹಾಗೂ ಇತರ ಪದರ್ಥಾಗಳು ಪತ್ತೆಯಾಗಿವೆ.
ಒಂದು ಗೊಂಬೆ ಮಾಡಲಾಗಿದೆ. ಮಡಕೆ, ತಗಡಿನ ವಸ್ತು,, ಬಾಳೆ ಹಣ್ಣು ಹಾಗೂ ತಂಗಿನಕಾಯಿ ಒಡೆದು ಗಂಧದ ಕಡ್ಡಿ ಹಚ್ಚಿ ಪೂಜೆ ಮಾಡಲಾಗಿರುವ ಕುರುಹು ಇದೆ.
ಇದನ್ನು ಕಂಡ ಸ್ಥಳೀಯ ಅಂಗಡಿ ಮಾಲಕರು ಮತ್ತು ಸಾರ್ವಜನಿಕರು ಪುರಸಭೆಗೆ ಮಾಹಿತಿ ನೀಡಿದ್ದು ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸಿಸಿ ಕ್ಯಾಮರ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…