ಕಾಪು: ಕಾಪು ಖುವ್ವತುಲ್ ಇಸ್ಲಾಂ ಯಂಗ್ಮೆನ್ಸ್ ಅಸೋಸಿ ಯೇಶನ್ ಇದರ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಶಾಹಿದ್ ಬಝಾರ್ ಆಯ್ಕೆಯಾಗಿದ್ದಾರೆ.
ಪೊಲಿಪು ಜಾಮೀಯ ಮಸೀದಿ ಸಭಾಂಗಣದಲ್ಲಿ ಸೋಮವಾರ ನಡೆದ ಮಹಾಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಆರಿಫ್ ಕಲ್ಯಾಲು, ಉಪಾಧ್ಯಕ್ಷರಾಗಿ ರಹೀಂ ಕಲ್ಯಾ, ಕಾರ್ಯದರ್ಶಿಯಾಗಿ ರಜಬ್ ನೈನ್ ಫ್ಯಾನ್ಸಿ, ಜಂಟಿ ಕಾರ್ಯದರ್ಶಿಯಾಗಿ ಶಬೀರ್ ಮುಹಮ್ಮದ್, ಸಂಶುದ್ದೀನ್ ಕಲ್ಲಾಪು, ಸಂಘಟನಾ ಕಾರ್ಯದರ್ಶಿಯಾಗಿಅಜೀಝ್, ಖಜಾಂಚಿಯಾಗಿ ಜಲೀಲ್, ಸಲಹೆಗಾರರಾಗಿ ಕೆ.ಎಂ.ರಜಾಕ್, ಮೊಯ್ದೀನ್ ಮಾಸ್ಟರ್, ರಜಬ್ ಉಮ್ಮರಬ್ಬ, ಮುಹಮ್ಮದ್ ಹಸನ್ ಬಿಡಿ ಆಯ್ಕೆಯಾದರು.
ದಫ್ ಸಮಿತಿ: ಲತೀಫ್ ಕಾಪಿಕಾಡ್, ಇಲಿಯಾಸ್, ಬಾಸಿತ್, ಸುಲೈಮಾನ್ ಮಸೂಕ್. ಅಸ್ಮಾ ಉಲ್ ಹುಸ್ನ ಉಸ್ತುವಾರಿ: ಎಚ್.ಎಂ.ಸಂಶುದ್ದೀನ್ ಕಲ್ಯಾಲು, ನಬೀನ್ ಕಾಪು, ಶರೀಫ್ ಕಲ್ಯಾಲು, ಸಮೀರ್. ಈವೆಂಟ್ ನಿರ್ವಹಣೆ ಉಸ್ತುವಾರಿ: ಬಶೀರ್ ಜನಪ್ರಿಯ, ಅಶ್ರಫ್ ಮೈತ್ರಿ, ಆಸಿಫ್ ಅಯಾನ್, ಸುಕುರ್ ಮಜೂರ್. ಗಲ್ಫ್ ಸಮಿತಿ ಉಸ್ತುವಾರಿ: ಅಕ್ರಂ, ಆಸೀಫ್ ಭಾರತ್ ನಗರ. ಸ್ವಯಂಸೇವಕ ಉಸ್ತುವಾರಿ: ನಿಹಾಲ್, ಮೀಡಿಯಾ ಎಡಿಟರ್: ಮಾಶುಕ್ ಅವರನ್ನು ಆಯ್ಕೆ ಮಾಡಲಾಯಿತು
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…
ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…
ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…
ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್ನ ಚಿರಾಗ್ ನಗರದ ಗೌಸಿಯಾ ಚಾಲ್ನಲ್ಲಿ ಬುಧವಾರ…
ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…