Featured

ಕಾಪು: ಪೊಲಿಪು ಜಾಮಿಯಾ ಮಸೀದಿಯ ಅಧಿಕೃತ ಮೊಬೈಲ್ ಅಪ್ಲಿಕೇಶನ್ “ಪಿಜೆಎಂ” ಆ್ಯಪ್ ಬಿಡುಗಡೆ -Vishwanews24

ಕಾಪು: ಪೊಲಿಪು ಜಾಮಿಯಾ ಮಸೀದಿಯ ಅಧಿಕೃತ ಮೊಬೈಲ್ ಅಪ್ಲಿಕೇಶನ್ “ಪಿಜೆಎಂ” ಆ್ಯಪ್ ಬಿಡುಗಡೆ -Vishwanews24

ಕಾಪು: ಇಲ್ಲಿನ ಪೊಲಿಪು ಜಾಮಿಯಾ ಮಸೀದಿಯ ಅಧಿಕೃತ ಮೊಬೈಲ್ ಅಪ್ಲಿಕೇಶನ್ “ಪಿಜೆಎಂ” ಆ್ಯಪ್ ಬಿಡುಗಡೆಗೊಳಿಸುವ ಮೂಲಕ ಜಮಾತ್ ಬಾಂಧವರಿಗೆ ಜಮಾತಿನ ಸಂಪೂರ್ಣ ಮಾಹಿತಿ ಸುಲಭವಾಗಿ ತಿಳಿದುಕೊಳ್ಳುವ ಅವಕಾಶ ಕಲ್ಪಿಸಲಾಗಿದೆ.

ಪಿ.ಬಿ.ಅಹಮ್ಮದ್ ಮುಸ್ಲಿಯಾರ್ ( ಕಾಪು ಉಸ್ತಾದ್) ಹಾಗೂ ಪೊಲಿಪು ಜುಮಾ ಮಸೀದಿ ಖತೀಬರಾದ ಇರ್ಷಾದ್ ಸಹದಿ ಅವರು ಆ್ಯಪ್ ಬಿಡುಗಡೆಗೊಳಿಸಿದರು.ಜಮಾಅತಿಗೆ ಒಳಪಟ್ಟ 255 ಮನೆಗಳಿದ್ದು, ಜಮಾಅತಿನ ಪ್ರತಿಯೊಂದು ಯೋಜನೆ,ಸಮಿತಿ ಹಾಗೂ ಸಿಬ್ಬಂದಿ ವಿವರ ಮತ್ತು ಸಂಪರ್ಕ ಸಂಖ್ಯೆ, ಸಮಯ,

ಹಿಜರಿ ದಿನ ಹಾಗೂ ಮಸೀದಿ ಕೇಂದ್ರೀಕರಿಸಿ ಐದು ವಕ್ತ್ ನಮಾಝಿನ ಸಮಯ ಸೇರಿದಂತೆ ಜಮಾತಿನ ಎಲ್ಲ ವಿವರ ಪಿಜೆಎಂ ಆ್ಯಪ್ ಮೂಲಕ ತಿಳಿದುಕೊಳ್ಳಬಹುದಾಗಿದೆ ಎಂದು ಉಪಾಧ್ಯಕ್ಷ ಅಮೀರ್ ಹಂಝ ವಿವರಿಸಿದ್ದಾರೆ.ಮುಂದಿನ ದಿನದಲ್ಲಿ ಈ ಆ್ಯಪ್‍ನ್ನು  ಮತ್ತಷ್ಟು ವಿನ್ಯಾಸಗೊಳಿಸಿ ಹೆಚ್ಚಿನ ಸೌಲಭ್ಯ ಒದಗಿಸಲಾಗುವುದು ಎಂದು ಅಪ್ಲಿಕೇಶನ್ ವಿನ್ಯಾಸಗಾರ ಫಾರೂಕ್ ಉಚ್ಚಿಲ ತಿಳಿಸಿದರು.

ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಮಾಸ್ಟರ್, ಕೋಶಾಧಿಕಾರಿ ಶೇಖ್ ನಝೀರ್ ಕಾಪು,ಸದಸ್ಯರಾದ ಅಬ್ದುಲ್ಲ ಹಾಗೂ ಕಂಪ್ಯೂಟರ್ ಇನ್ ಚಾರ್ಜ್ ಇಮ್ತಿಯಾಝ್ ಅಹಮದ್ ಕಾಪು ಉಪಸ್ಥಿತರಿದ್ದರು

Vishwa News 24

Recent Posts

ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಳಿಯನ್ ನಿಧನ – vishwanews24

ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಳಿಯನ್ ನಿಧನ ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್,…

2 hours ago

ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ ಆಯ್ಕೆ – vishwanews24

ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ ಆಯ್ಕೆ ಉಡುಪಿ: ಕಾಪು ತಾಲೂಕಿನ ಶಿರ್ವದಲ್ಲಿರುವ…

2 hours ago

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ – vishwanews24

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ ಕೊಲ್ಲೂರು: ಕೇರಳಂ…

3 hours ago

ಸೌದಿಯಲ್ಲಿ ಹೃದಯಾಘಾತ: ಪಡುಬಿದ್ರಿ ಮೂಲದ ಉದ್ಯಮಿ ನಿಧನ – vishwanews24

ಸೌದಿಯಲ್ಲಿ ಹೃದಯಾಘಾತ: ಪಡುಬಿದ್ರಿ ಮೂಲದ ಉದ್ಯಮಿ ನಿಧನ ಪಡುಬಿದ್ರಿ: ಪಡುಬಿದ್ರಿಯ ದೀನ್‍ಸ್ಟ್ರೀಟ್ ನಿವಾಸಿ, ದಿ. ಇದಿನಬ್ಬ ಅವರ ಪುತ್ರ ರಿಯಾಝ್…

3 hours ago

ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ – vishwanews24

ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ…

3 hours ago

ಉಡುಪಿ: ಕರ್ತವ್ಯ ನಿರ್ವಹಣೆಯಲ್ಲಿ ಲೋಪವೆಸಗುವ ಬಿಎಲ್‌ಒಗಳ ವಿರುದ್ಧ ಕ್ರಮ : ಡಿಸಿ ಸ್ವರೂಪ ಟಿ.ಕೆ. ಎಚ್ಚರಿಕೆ – vishwanews24

ಉಡುಪಿ : ಬಿಎಲ್‌ಒಗಳು ಪ್ರತಿ ಮನೆಗೆ ಭೇಟಿ ನೀಡಿ ಅರ್ಜಿಗಳನ್ನು ವಿತರಿಸಲು ಮತ್ತು ಸಂಗ್ರಹಿಸಲು ಸೂಚಿಸಲಾಗಿದೆ : ಡಿಸಿ ಸ್ವರೂಪ…

4 hours ago