ಉಡುಪಿ: ಹೊಸ ವರ್ಷ ಸಂಭ್ರಮಾಚರಣೆಗೆ ಸೇರಿದ್ದ ಪ್ರವಾಸಿಗರನ್ನು ಕಾಪು ಬೀಚ್ ನಿಂದ ಹೊರ ಕಳುಹಿಸಿದ ಘಟನೆ ನಡೆಯಿತು.
ಜಿಲ್ಲಾಧಿಕಾರಿಗಳು ಸಂಜೆ 4 ಗಂಟೆಗೆ ಬೀಚ್ ಗೆ ನಿರ್ಬಂಧ ಹೇರಿ ತಡವಾಗಿ ಆದೇಶ ಮಾಡಿದ ಗೊಂದಲದಿಂದ ಪ್ರವಾಸಿಗರು ಆದೇಶದ ಮಾಹಿತಿ ಇಲ್ಲದೆ ಬೀಚ್ ಗೆ ಆಗಮಿಸಿದ್ದರು.
ನಂತರ ಸ್ಥಳಕ್ಕೆ ಆಗಮಿಸಿದ ಕಾಪು ಪೋಲಿಸರು ಪ್ರವಾಸಿಗರನ್ನು ಹೊರ ಕಳುಹಿಸಿ ಬೀಚ್ ಭಾಗದಲ್ಲಿ ಪೋಲಿಸ್ ಗಾವಲು ಹಾಕಲಾಗಿದೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…