ಕಾಪು : ಕಾಪು ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು ಪೊಲೀಸ್ ಕ್ವಾರ್ಟರ್ಸ್ನಲ್ಲಿ ನೇಣಿಗೆ ಶರಣಾದ ಘಟನೆ ಶನಿವಾರ ಮಾರ್ಚ್ 30 ರಂದು ನಡೆದಿದೆ.
ಕಾಪು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಬಾಗಲಕೋಟೆ ಮೂಲದ ಜ್ಯೋತಿ (29) ಮೃತ ಪೊಲೀಸ್ ಆಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಶುಕ್ರವಾರ ಎಂದಿನಂತೆ ಕರ್ತವ್ಯ ನಿರ್ವಹಿಸಿದ್ದ ಅವರು ರಾತ್ರಿ ಕ್ವಾಟ್ರಸ್ ಗೆ ಮರಳಿದ್ದು ಶನಿವಾರ ಬೆಳಿಗ್ಗೆ ನೇಣಿಗೆ ಶರಣಾಗಿರುವುದಾಗಿ ತಿಳಿದು ಬಂದಿದೆ.
ಮೃತ ಪೊಲೀಸ್ ಸಿಬ್ಬಂದಿಯ ಪತಿ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಯಾಗಿದ್ದು ಪತಿ ಬೆಳಿಗ್ಗೆ ಕರ್ತವ್ಯಕ್ಕೆ ಹೋಗಲೆಂದು ಹೊರಟಿದ್ದು ಈ ವೇಳೆ ಪತ್ನಿ ಜ್ಯೋತಿ ನೇಣಿಗೆ ಕೊರಳೊಡ್ಡಿರುವುದನ್ನು ಗಮನಿಸಿದ್ದರು.
ಮೃತರ ಕುಟುಂಬಸ್ಥರು ಆಕೆಯ ಹುಟ್ಟೂರಾದ ಬಾಗಲಕೋಟೆಯಿಂದ ಆಗಮಿಸಿದ ನಂತರ ಪಾರ್ಥಿವ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ತಿಳಿದುಬಂದಿದೆ. ಕುಟುಂಬ ಸದಸ್ಯರು ಈಗಾಗಲೇ ಬಾಗಲಕೋಟೆಯಿಂದ ಉಡುಪಿ ಕಡೆಗೆ ಪ್ರಯಾಣ ಬೆಳೆಸಿದ್ದಾರೆ ಎಂದು ವರದಿಯಾಗಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…