Featured

ಕಾಪು ಪೊಲೀಸ್ ಠಾಣೆ ERSS ತುರ್ತು ವಾಹನ‌ ಜಾಗೃತಿ ಜಾಥ.-vishwanews24

ಕಾಪು ಪೊಲೀಸ್ ಠಾಣೆ ERSS ತುರ್ತು ವಾಹನ‌ ಜಾಗೃತಿ ಜಾಥ

ಕಾಪು : ಒಂದು ಭಾರತ ಒಂದು ತುರ್ತುಕರೆ ಸಂಖ್ಯೆ ಪರಿಕಲ್ಪನೆಯಡಿ ಕರ್ನಾಟಕದಲ್ಲಿ 112 ಸಹಾಯವಾಣಿಯನ್ನು ಆರಂಭಿಸಲಾಗಿದೆ. 112 ಗೆ ಕರೆ ಮಾಡಿದರೆ ನೇರವಾಗಿ ಜಿಲ್ಲಾ ಸಮನ್ವಯ ಕೇಂದ್ರದೊಂದಿಗೆ ಸಂಪರ್ಕ ಕಲ್ಪಿಸಲಾಗುತ್ತದೆ. ಈ ಸಂಖ್ಯೆಗೆ ಕರೆ ಮಾಡುವ ಮೂಲಕ ಪೊಲೀಸ್, ಅಗ್ನಿಶಾಮಕ, ಮತ್ತು ಆರೋಗ್ಯ ಮುಂತಾದ ಸೇವೆ ಪಡೆಯಬಹುದು. ERSS ವೆಬ್ ಸೈಟ್ ಗೆ ಭೇಟಿ ನೀಡಿ E mailಮೂಲಕ ದೂರನ್ನು ದಾಖಲಿಸಬಹುದು ಎಂಬುದರ ಕುರಿತಾದ ಜಾಗೃತಿ ಜಾಥ ಕಾಪು‌ ಪೋಲಿಸ್ ಠಾಣೆಯ ವತಿಯಿಂದ ಆದಿತ್ಯವಾರ ನಡೆಯಿತು.
ಕರೆ ಮಾಡುವುದು ಹೇಗೆ
ಸಾಮಾನ್ಯ ಫೋನ್ ನಿಂದ 112 ಡಯಲ್ ಮಾಡಬೇಕು. ಸಾಮಾನ್ಯ ಫೋನ್ ಗಳಲ್ಲಿ 5 ಅಥವಾ 9 ಬಟನ್ ದೀರ್ಘವಾಗಿ ಒತ್ತಿದರೆ ಕರೆ ಸಕ್ರಿಯವಾಗುತ್ತದೆ. ಸ್ಮಾರ್ಟ್ ಫೋನ್ ಮೂಲಕ 112 ಸಂಖ್ಯೆಗೆ ಕರೆ ಪೊಲೀಸ್ಮಾಡಬಹುದು. ಅಥವಾ ಪವರ್ ಬಟನ್ ಮೂರು ಬಾರಿ ಒತ್ತಿದರೆ ತಕ್ಷಣ ERSS ಸಕ್ರಿಯವಾಗುತ್ತದೆ. ನಾಗರಿಕರಿಗೆ 24×7 ತುರ್ತು ಪ್ರಕ್ರಿಯೆ, ಬೆಂಬಲ ಸೇವೆಗಳು, ಸೇವಾ ವಿನಂತಿದಾರರ ಸ್ವಯಂ ಚಾಲಿತ ಸ್ಥಳ ಗುರುತಿಸುವಿಕೆ, ತುರ್ತು ಸ್ಪಂದನ ವಾಹನಗಳು, ನೇರ ಪತ್ತೆಯ ವ್ಯವಸ್ಥೆಗೆ ಅನೂಕೂಲಗಳಾಗಿವೆ. .

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

12 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

12 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

12 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

13 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

14 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

14 hours ago