Featured

ಕಾಪು ಪೊಲೀಸ್ ಠಾಣೆ ERSS ತುರ್ತು ವಾಹನ‌ ಜಾಗೃತಿ ಜಾಥ.-vishwanews24

ಕಾಪು ಪೊಲೀಸ್ ಠಾಣೆ ERSS ತುರ್ತು ವಾಹನ‌ ಜಾಗೃತಿ ಜಾಥ

ಕಾಪು : ಒಂದು ಭಾರತ ಒಂದು ತುರ್ತುಕರೆ ಸಂಖ್ಯೆ ಪರಿಕಲ್ಪನೆಯಡಿ ಕರ್ನಾಟಕದಲ್ಲಿ 112 ಸಹಾಯವಾಣಿಯನ್ನು ಆರಂಭಿಸಲಾಗಿದೆ. 112 ಗೆ ಕರೆ ಮಾಡಿದರೆ ನೇರವಾಗಿ ಜಿಲ್ಲಾ ಸಮನ್ವಯ ಕೇಂದ್ರದೊಂದಿಗೆ ಸಂಪರ್ಕ ಕಲ್ಪಿಸಲಾಗುತ್ತದೆ. ಈ ಸಂಖ್ಯೆಗೆ ಕರೆ ಮಾಡುವ ಮೂಲಕ ಪೊಲೀಸ್, ಅಗ್ನಿಶಾಮಕ, ಮತ್ತು ಆರೋಗ್ಯ ಮುಂತಾದ ಸೇವೆ ಪಡೆಯಬಹುದು. ERSS ವೆಬ್ ಸೈಟ್ ಗೆ ಭೇಟಿ ನೀಡಿ E mailಮೂಲಕ ದೂರನ್ನು ದಾಖಲಿಸಬಹುದು ಎಂಬುದರ ಕುರಿತಾದ ಜಾಗೃತಿ ಜಾಥ ಕಾಪು‌ ಪೋಲಿಸ್ ಠಾಣೆಯ ವತಿಯಿಂದ ಆದಿತ್ಯವಾರ ನಡೆಯಿತು.
ಕರೆ ಮಾಡುವುದು ಹೇಗೆ
ಸಾಮಾನ್ಯ ಫೋನ್ ನಿಂದ 112 ಡಯಲ್ ಮಾಡಬೇಕು. ಸಾಮಾನ್ಯ ಫೋನ್ ಗಳಲ್ಲಿ 5 ಅಥವಾ 9 ಬಟನ್ ದೀರ್ಘವಾಗಿ ಒತ್ತಿದರೆ ಕರೆ ಸಕ್ರಿಯವಾಗುತ್ತದೆ. ಸ್ಮಾರ್ಟ್ ಫೋನ್ ಮೂಲಕ 112 ಸಂಖ್ಯೆಗೆ ಕರೆ ಪೊಲೀಸ್ಮಾಡಬಹುದು. ಅಥವಾ ಪವರ್ ಬಟನ್ ಮೂರು ಬಾರಿ ಒತ್ತಿದರೆ ತಕ್ಷಣ ERSS ಸಕ್ರಿಯವಾಗುತ್ತದೆ. ನಾಗರಿಕರಿಗೆ 24×7 ತುರ್ತು ಪ್ರಕ್ರಿಯೆ, ಬೆಂಬಲ ಸೇವೆಗಳು, ಸೇವಾ ವಿನಂತಿದಾರರ ಸ್ವಯಂ ಚಾಲಿತ ಸ್ಥಳ ಗುರುತಿಸುವಿಕೆ, ತುರ್ತು ಸ್ಪಂದನ ವಾಹನಗಳು, ನೇರ ಪತ್ತೆಯ ವ್ಯವಸ್ಥೆಗೆ ಅನೂಕೂಲಗಳಾಗಿವೆ. .

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

10 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

10 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

10 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

10 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

11 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

11 hours ago