ಕಾಪು : ಕಾಪು ತಾಲೂಕಿನ ಮಜೂರಿನಲ್ಲಿ ಜೀವಂತ ನಾಗರ ಹಾವಿಗೆ ತನು ಎರೆದು ನಾಗರ ಪಂಚಮಿ ಹಬ್ಬವನ್ನು ಆಚರಿಸಲಾಯಿತು.
ಮಜೂರು ಗೋವರ್ಧನ ಭಟ್ ಅವರು ಪ್ರತೀ ವರ್ಷ ತಮ್ಮ ಮನೆಯಲ್ಲಿ ಶುಶ್ರೂಷೆಯಲ್ಲಿರುವ ನಾಗರ ಹಾವುಗಳಿಗೆ ತನು ಎರೆದು ನಾಗರ ಪಂಚಮಿ ನಡೆಸುತ್ತಾರೆ.
ಗಾಯಾಳು ಮತ್ತು ಅಸ್ವಸ್ಥ ನಾಗರಹಾವುಗಳನ್ನು ಮನೆಗೆ ತಂದು ಶುಶ್ರೂಷೆ ನೀಡುವ ಅವರು ಗುಣಮುಖವಾದ ಹಾವುಗಳನ್ನು ಮರಳಿ ಕಾಡು, ಬನಕ್ಕೆ ಬಿಡುತ್ತಾರೆ.
ಗೋವರ್ಧನ ಭಟ್ ಅವರು ನಡೆಸುವ ಈ ಪುಣ್ಯ ಕಾರ್ಯದಲ್ಲಿ ಮನೆಮಂದಿಯೂ ಕೈ ಜೋಡಿಸುವುದು ವಿಶೇಷವಾಗಿದೆ.
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…