Featured

ಕಾಪು : ಪ್ರಾಕೃತಿಕ ವಿಕೋಪದಿಂದ ಮಳೆ ಹಾನಿಗೊಳಗಾದ 43 ಕುಟುಂಬಗಳಿಗೆ 9.89ಲಕ್ಷ ರೂ. ಪರಿಹಾರ ಚೆಕ್ ವಿತರಣೆ -Vishwanews24

ಕಾಪು : ಪ್ರಾಕೃತಿಕ ವಿಕೋಪದಿಂದ ಮಳೆ ಹಾನಿಗೊಳಗಾದ 43 ಕುಟುಂಬಗಳಿಗೆ 9.89ಲಕ್ಷ ರೂ. ಪರಿಹಾರ ಚೆಕ್ ವಿತರಣೆ -Vishwanews24

ಕಾಪು : ತಾಲೂಕು ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪದಿಂದ ಮಳೆ ಹಾನಿಗೊಳಗಾದ 43 ಕುಟುಂಬಗಳಿಗೆ 9.89 ಲಕ್ಷ ರೂ. ಪರಿಹಾರ ಪರಿಹಾರ ಚೆಕ್ ಮತ್ತು ಕಾಪು ಪುರಸಭೆ ವ್ಯಾಪ್ತಿಯ 12 ಕುಟುಂಬಗಳಿಗೆ ನೆರೆ ಪರಿಹಾರ ಮನೆ ನಿರ್ಮಾಣ ಮಂಜೂರಾತಿ ಪತ್ರವನ್ನು ಶಾಸಕ ಲಾಲಾಜಿ ಆರ್. ಮೆಂಡನ್ ಅವರು ವಿತರಿಸಿದರು.

ಈ ಸಂದರ್ಭ ಮಾತನಾಡಿದ ಅವರು, ತೌಖ್ತೆ ಚಂಡಮಾರುತ ಮತ್ತು ಮಳೆ ಹಾನಿಯಿಂದಾಗಿ ಕಾಪು ವಿಧಾನಸಭಾ ಕ್ಷೇತ್ರದ ವಿವಿಧೆಡೆ ಅಪಾರ ಹಾನಿಯುಂಟಾಗಿದ್ದು ಹಾನಿ ಪರಿಶೀಲನೆಗೆ ಕೇಂದ್ರದಿಂದಲೂ ನಿಯೋಗ ಆಗಮಿಸಿದೆ. ಪ್ರಾಕೃತಿಕ ವಿಕೋಪದಿಂದಾಗಿ ಹಾನಿಗೊಳಗಾದ ಪ್ರದೇಶಗಳಲ್ಲಿನ ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿಯನ್ನು ಸರಿಪಡಿಸಲು ಮತ್ತು ತೊಂದರೆಗೊಳಗಾದ ಕುಟುಂಬಗಳಿಗೆ ಗರಿಷ್ಠ ಪರಿಹಾರವನ್ನು ದೊರಕಿಸಿಕೊಡಲು ಪ್ರಯತ್ನಿಸಲಾಗುತ್ತಿದ್ದು, ಹಂತ ಹಂತವಾಗಿ ಪರಿಹಾರ ದೊರಕಿಸಿಕೊಡಲಾಗುವುದು ಎಂದರು.

ಉಡುಪಿ ಜಿ. ಪಂ. ಮಾಜಿ ಸದಸ್ಯೆ ಶಿಲ್ಪಾ ಜಿ. ಸುವರ್ಣ, ಕಾಪು ತಾ.ಪಂ. ಮಾಜಿ ಅಧ್ಯಕ್ಷೆ ಶಶಿಪ್ರಭಾ ಶೆಟ್ಟಿ, ಪಲಿಮಾರು ಗ್ರಾ.ಪಂ. ಅಧ್ಯಕ್ಷೆ ಗಾಯತ್ರಿ ಪ್ರಭು, ಬೆಳ್ಳೆ ಗ್ರಾ.ಪಂ. ಅಧ್ಯಕ್ಷ ಸುಧಾಕರ್ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರು, ಕಾಪು ತಾಲೂಕು ಉಪ ತಹಶೀಲ್ದಾರ್‌ರಾದ ರವಿಶಂಕರ್, ಅಶೋಕ್ ಕುಮಾರ್, ಕಂದಾಯ ನಿರೀಕ್ಷಕ ಸುಧೀರ್ ಕುಮಾರ್ ಶೆಟ್ಟಿ ಹಾಗೂ ಆಯಾ ಗ್ರಾಮಗಳ ಗ್ರಾಮ ಲೆಕ್ಕಾದಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

9 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

9 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

9 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

9 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

9 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

10 hours ago