Featured

ಕಾಪು: ಪ್ರಾದೇಶಿಕ ಭಾಷೆಗಳಿಗೆ ಒತ್ತು ನೀಡದ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ ಕೂಗಿ ಪ್ರತಿಭಟಿಸಿದ ಕಾಪು ಜೆಡಿಎಸ್ : vishwanews24

ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ ನೇತ್ರತ್ವದಲ್ಲಿ ಹಿಂದಿ ದಿವಸ್ ಆಚರಣೆ ವಿರೋಧಿಸಿ ಕಾಪು ಪೇಟೆಯಲ್ಲಿ ಪ್ರತಿಭಟನೆ

ಕಾಪು: ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ ನೇತ್ರತ್ವದಲ್ಲಿ ಹಿಂದಿ ದಿವಸ್ ಆಚರಣೆ ವಿರೋಧಿಸಿ ಕಾಪು ಪೇಟೆಯಲ್ಲಿ ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಂಕಪ್ಪ ಎ ಮಾತನಾಡಿ ವೈವಿದ್ಯಮಯವಾದ ಸಂಸ್ಕೃತಿ ಭಾಷೆ ಮತ್ತು ಸಂಸ್ಕಾರವನ್ನು ಹೊಂದಿರುವ ಭಾರತದಲ್ಲಿ ಹಿ0ದಿ ಭಾಷೆಗೆ ಮಾತ್ರ ಪ್ರಾಮುಖ್ಯತೆ ಕೊಡುವ ಕೇಂದ್ರ ಸರಕಾರದ ನಿರ್ಧಾರ ಖಂಡನೀಯವಾಗಿದೆ.ಈ ಬಗ್ಗೆ ಜನರೆಲ್ಲರೂ ಜಾಗೃತರಾಗಬೇಕಿದೆ ಎಂದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ ಮಾತನಾಡಿ ರಾಜ್ಯದಲ್ಲಿ ಪ್ರಾದೇಶಿಕತೆಗೆ ಹೆಚ್ಚಿನ ಒತ್ತು ನೀಡಬೇಕಿದ್ದು,ಇಂತಹ ಸಂದರ್ಭದಲ್ಲಿ ಹಿಂದಿ ಭಾಷೆಗೆ ಪ್ರಾಮುಖ್ಯತೆ ನೀಡುತ್ತಿರುವುದು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರಕಾರದ ಭಾಷಾ ವಿರೋಧಿ ಕೃತ್ಯವಾಗಿದೆ .ಆಯಾ ರಾಜ್ಯ ಜಿಲ್ಲೆ ಮತ್ತು ಸ್ಥಳೀಯ ಪ್ರದೇಶಗಳ ಭಾಷೆಗಳಿಗೆ ಒತ್ತು ನೀಡಿದ್ದಲ್ಲಿ ರಾಜ್ಯಕ್ಕೂ ದೇಶಕ್ಕೂ ಒಳಿತಾಗುತ್ತದೆ. ಹಿಂದೀ ಭಾಷೆಯನ್ನು ಹೇರುವ ಮೂಲಕ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆಯನ್ನು ಉಂಟು ಮಾಡಲಾಗುತ್ತಿದೆ.

ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ…ನೋಡಿ ಇಂದಿನ ದಿನ ಭವಿಷ್ಯ .. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಇದರ ವಿರುದ್ಧ ಸಂಘಟಿತ ಹೋರಾಟ ನಡೆಯಬೇಕಿದೆ ಎಂದು ಅವರು ಹೇಳಿದರು.

ಪ್ರತಿಭಟನೆಯಲ್ಲಿ ಪುರಸಭಾ ಸದಸ್ಯ ಉಮೇಶ್ ಪೂಜಾರಿ ಮಲ್ಲಾರ್, ಭರತ್ ಶೆಟ್ಟಿ, ಜಯರಾಮ ಆಚಾರ್ಯ, ಸುಧಾಕರ ಶೆಟ್ಟಿ ಹೆಜಮಾಡಿ,ಇಕ್ಬಾಲ್ ಆತ್ರಾಡಿ, ವೆಂಕಟೇಶ ಪಡುಬಿದ್ರಿ, ಇಸ್ಮಾಯಿಲ್ ಕರ್ನಿರೆ ,ಹುಸೇನ್ ಹೈಕಾಡಿ,ಮೊದಲಾದವರು ಉಪಸ್ಥಿತರಿದ್ದರು.

ದ.ಕ.ದಲ್ಲಿ ಸೆ. 26ರಿಂದ ಅ.10ರ ವರೆಗೆ ದಸರಾ ರಜೆ – ಉಡುಪಿಯಲ್ಲಿ ಅ.3ರಿಂದ 16ರ ವರೆಗೆ ರಜೆ – Vishwanews24

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

56 minutes ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 hour ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

1 hour ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

1 hour ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago